ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬೆಳ್ತಂಗಡಿ ಯುವಕನ ಮೇಲೆ ಹಲ್ಲೆ: ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಯುವಕನಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ
![ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬೆಳ್ತಂಗಡಿ ಯುವಕನ ಮೇಲೆ ಹಲ್ಲೆ: ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಯುವಕನಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ](https://namanachannel.in/wp-content/uploads/2023/01/IMG_20230110_123949.jpg)
![](https://namanachannel.in/wp-content/uploads/2023/01/IMG_20230110_124025.jpg)
ಬೆಳ್ತಂಗಡಿ: ಬೆಳ್ತಂಗಡಿ ಯುವಕನ ಮೇಲೆ ಪುಂಡರ ತಂಡ ಬೆಂಗಳೂರಿನಲ್ಲಿ ದಾಳಿ ನಡೆಸಿದ್ದು, ವಿಷಯ ತಿಳಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆ ಮೆಟ್ಟಿಲೇರಿ ತನ್ನ ಕ್ಷೇತ್ರದ ಯುವಕನ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.
![](https://namanachannel.in/wp-content/uploads/2023/01/IMG_20230110_124012.jpg)
ಇದೀಗ ಈ ವಿಚಾರ ಎಲ್ಲಡೆ ವೈರಲ್ ಆಗುತ್ತಿದ್ದು ಸಮಾಜದ ನೋವುಗಳಿಗೆ ಕಷ್ಟಗಳಿಗೆ ಸ್ಪಂದಿಸುವವನೇ ನಿಜವಾದ ನಾಯಕ ಎಂದು ಶಾಸಕರ ಕರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.