• October 25, 2024

ಶ್ರೀ ಕ್ಷೇತ್ರ ಧ. ಗ್ರಾ.ಯೋಜನೆಯ ನೇಜಿಕಾರು ಒಕ್ಕೂಟದ ವತಿಯಿಂದ, ಇಚ್ಚೂರು ಬಾಲಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೀಯಾಳಾಭಿಷೇಕ

 ಶ್ರೀ ಕ್ಷೇತ್ರ ಧ. ಗ್ರಾ.ಯೋಜನೆಯ ನೇಜಿಕಾರು ಒಕ್ಕೂಟದ ವತಿಯಿಂದ, ಇಚ್ಚೂರು ಬಾಲಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೀಯಾಳಾಭಿಷೇಕ

 

ನೇಜಿಕಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನೇಜಿಕಾರು ಒಕ್ಕೂಟದ ವತಿಯಿಂದ ಗ್ರಾಮ ದೇವರು,ಉದಕಮಣಿ ಕ್ಷೇತ್ರ ಶ್ರೀ ಇಚ್ಚೂರು ಬಾಲಸುಬ್ರಮಣ್ಯ ಕ್ಷೇತ್ರದಲ್ಲಿ ಗ್ರಾಮ ಸುಭೀಕ್ಷೆಗಾಗಿ ಸಿಯಾಳಭಿಷೇಕ ಸೇವೆ ಮತ್ತು ಶೃದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ ಜ.15 ರಂದು ನಡೆಸಲಾಯಿತು.

ಕಣಿಯೂರು ವಲಯಾಧ್ಯಕ್ಷರಾದ ರಮಾನಂದ ಪೂಜಾರಿ,ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ, ಸೇವಾ ಪ್ರತಿನಿಧಿ ಶ್ರೀಮತಿ ಜಾನಕಿ, ನೇಜಿ ಕಾರು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!