• July 27, 2024

ದ.ಕ ಜಿಲ್ಲಾ ಸಂಸದರು ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ

 ದ.ಕ ಜಿಲ್ಲಾ ಸಂಸದರು ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ

ಧರ್ಮಸ್ಥಳ: ರಾಜ್ಯ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ದ.ಕ ಜಿಲ್ಲೆಯ ಸಂಸದರು ಅಭಿನಂದಬೆಯನ್ನು ತಿಳಿಸಿದರು.

ನಂತರ ಶಾಸಕ ಹರೀಶ್ ಪೂಂಜರ ಮನೆಗೆ

ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕ ರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು,

ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ರಾವ್, ಶ್ರೀ ಗಣೇಶ್ ಗೌಡ ಅವರು ಸಂಜೆಯ ಉಪಾಹಾರ ಸತ್ಕಾರವನ್ನು ಮಾಡಿದರು.

Related post

Leave a Reply

Your email address will not be published. Required fields are marked *

error: Content is protected !!