ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳು
![ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳು](https://namanachannel.in/wp-content/uploads/2023/02/IMG_20230202_121531-850x560.jpg)
ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಸಂಗಮ ಕ್ಷೇತ್ರವಾದ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಹಾಗೂ ಮೊಕ್ತೇಸರರು, ಆಡಳಿತ ಮಂಡಳಿ ಅಧ್ಯಕ್ಷರು ಭೇಟಿ ನೀಡಿದರು.
ಈ ವೇಳೆ ಆಡಳಿತ ಮಂಡಳಿ ಹಾಗೂ ಊರವರು ಇವರನ್ನು ಸ್ವಾಗತಿಸಿದರು.