• July 27, 2024

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳು

 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳು

ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಸಂಗಮ ಕ್ಷೇತ್ರವಾದ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಹಾಗೂ ಮೊಕ್ತೇಸರರು, ಆಡಳಿತ ಮಂಡಳಿ ಅಧ್ಯಕ್ಷರು ಭೇಟಿ ನೀಡಿದರು.

ಈ ವೇಳೆ ಆಡಳಿತ ಮಂಡಳಿ ಹಾಗೂ ಊರವರು ಇವರನ್ನು ಸ್ವಾಗತಿಸಿದರು.

Related post

Leave a Reply

Your email address will not be published. Required fields are marked *

error: Content is protected !!