ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳು
![ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳು](https://namanachannel.in/wp-content/uploads/2023/02/IMG-20230202-WA0034-850x560.jpg)
![](https://namanachannel.in/wp-content/uploads/2023/02/IMG-20230202-WA0035-461x1024.jpg)
ಪುತ್ತೂರು: ಪುತ್ತೂರು ತಾಲೂಕಿನ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಸಮಾರಂಭಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಭೇಟಿ ನೀಡಿ ಶುಭಹಾರೈಸಿದರು.
![](https://namanachannel.in/wp-content/uploads/2023/02/IMG-20230202-WA0033-1024x461.jpg)
ಈ ವೇಳೆ ಆಡಳಿತ ಮಂಡಳಿ , ಊರವರು ಭಾಗಿಯಾಗಿದ್ದರು