• October 18, 2024

ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ

 ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ

 

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ.

ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ.

Related post

Leave a Reply

Your email address will not be published. Required fields are marked *

error: Content is protected !!