• October 25, 2024

ಬೆಳ್ತಂಗಡಿ : ಮಾಜಿ ಶಾಸಕ ಕೆ ವಸಂತ ಬಂಗೇರರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಕಾಂಗ್ರೆಸ್ ಪಕ್ಷರ ಅಭ್ಯರ್ಥಿ ರಕ್ಷಿತ್ ಶಿವರಾಂ

 ಬೆಳ್ತಂಗಡಿ : ಮಾಜಿ ಶಾಸಕ ಕೆ ವಸಂತ ಬಂಗೇರರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಕಾಂಗ್ರೆಸ್ ಪಕ್ಷರ ಅಭ್ಯರ್ಥಿ ರಕ್ಷಿತ್ ಶಿವರಾಂ

 

ಬೆಳ್ತಂಗಡಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related post

Leave a Reply

Your email address will not be published. Required fields are marked *

error: Content is protected !!