• October 18, 2024

ಬೆಳ್ತಂಗಡಿಯಲ್ಲಿ ಸುಸಜ್ಜಿತ ನಿರೀಕ್ಷಣಾ ಮಂದಿರ ಉದ್ಘಾಟನೆ: ವಾಲ್ಮಿಕಿ ಸಮುದಾಯದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ

 ಬೆಳ್ತಂಗಡಿಯಲ್ಲಿ ಸುಸಜ್ಜಿತ ನಿರೀಕ್ಷಣಾ ಮಂದಿರ ಉದ್ಘಾಟನೆ: ವಾಲ್ಮಿಕಿ ಸಮುದಾಯದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ

 

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಸಜ್ಜಿತ ನಿರೀಕ್ಷಣಾ ಮಂದಿರವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಎರಡನೇ ಹಂತದ ಟೆಂಡರ್ ನಲ್ಲಿ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು ಉತ್ತಮ ಪಾರ್ಕಿಂಗ್ ವ್ಯವಸ್ಥೆಯುಳ್ಳ ನಿರೀಕ್ಷಣಾ ಮಂದಿರವು ಹೊಸ ಲುಕ್ ನಲ್ಲಿ ಕಂಗೊಳಿಸುತ್ತಿದೆ.

ಅಲ್ಲದೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭೀವೃದ್ಧಿ ನಿಗಮ ನಿಯಮಿತ ವತಿಯಿಂದ ಅರ್ಹ ಫಲಾನುಭವಿಗಳಿಗೆ ಮಾ.28ರಂದು ದ್ವಿಚಕ್ರ ವಾಹನ ಹಾಗೂ ಇದೇ ವೇಳೆ ಕುದುರೆಮುಖ ಕಬ್ಬಿಣದ ಅದಿರುವ ಕಂಪೆನಿ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ಅರ್ಹ 16 ಜನ ಬುಡಕಟ್ಟು ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ಹುಲ್ಲು ಕತ್ತರಿಸುವ ಯಂತ್ರವನ್ನು ವಿತರಿಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!