ಲೋಕನಾಡು ಶ್ರೀ ಲೋಕನಾಥೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ
![ಲೋಕನಾಡು ಶ್ರೀ ಲೋಕನಾಥೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ](https://namanachannel.in/wp-content/uploads/2023/04/IMG-20230406-WA0023-850x560.jpg)
![](https://namanachannel.in/wp-content/uploads/2023/04/IMG-20230406-WA0022-1024x579.jpg)
ನಿಡಿಗಲ್: ತುಳುನಾಡಿನ ಸತ್ಯನಾಪುರದ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ , ಸಿರಿ ಜಾತ್ರಾ ಮಹೋತ್ಸವ ವೈಭವದಿಂದ ಜರುಗುತಿದ್ದು, ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೇವಸ್ಥಾನಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.
![](https://namanachannel.in/wp-content/uploads/2023/04/IMG-20230406-WA0021.jpg)
ಈ ಸಂದರ್ಭದಲ್ಲಿ, ಆಡಳಿತ ಮಂಡಳಿ ಅಧ್ಯಕ್ಷರು, ಅರ್ಚಕ ವೃಂದದವರು ಅವರನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡಿ ಸ್ವಾಗತಿಸಿದರು.