• July 27, 2024

ಬಂದಾರು: ಬಿಜೆಪಿ ಪೂರ್ವಭಾವಿ ಸಭೆ

 ಬಂದಾರು: ಬಿಜೆಪಿ ಪೂರ್ವಭಾವಿ ಸಭೆ

ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ,ಕೃಷ್ಣಯ್ಯ ಆಚಾರ್ಯ,ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ‌‌‌ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ‌ ಪ್ರಮುಖ್ ಅಶೋಕ ಗೌಡ ಪಾಂಜಾಳ,ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ‌ಕೆ.ಗೌಡ,ಮಹಾಬಲ‌ ಗೌಡ,ಪ್ರಶಾಂತ್‌ ಪಾರೆಂಕಿ,ಪ್ರಮೋದ್ ಗೌಡ ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!