ನಾಮಪತ್ರ ಸಲ್ಲಿಸಿದ ಎಸ್ ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ
![ನಾಮಪತ್ರ ಸಲ್ಲಿಸಿದ ಎಸ್ ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ](https://namanachannel.in/wp-content/uploads/2023/04/IMG_20230418_121847-850x560.jpg)
![](https://namanachannel.in/wp-content/uploads/2023/04/IMG_20230418_110201-1024x421.jpg)
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕಾರ್ಯಕರ್ತರೊಂದಿಗೆ ಆಗಮಿಸಿ ಏ.18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
![](https://namanachannel.in/wp-content/uploads/2023/04/Picsart_23-04-18_11-00-44-914-1024x1024.jpg)
ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಮಿನಿ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾದಲ್ಲಿ ಹಲವಾರು ಕಾರ್ಯಕರ್ತರುಭಾಗವಹಿಸಿ, ಬಳಿಕ ಅಕ್ಬರ್ ಬೆಳ್ತಂಗಡಿಯವರು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ.
ಎಸ್ ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಉಪಸ್ಥಿತರಿದ್ದರು.