• July 27, 2024

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಳೆಂಜ ಗ್ರಾಮದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು

 ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಳೆಂಜ ಗ್ರಾಮದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು

ಬೆಳ್ತಂಗಡಿ: ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿಎಮ್ ಅವರು ಏ.24 ರಂದು ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಬೆಂಬಲಿಗರಾಗಿದ್ದ ಇವರು ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಪಿಸಿ ಸೆಬಾಸ್ಟಿನ್, ಪ್ರಮುಖರಾದ ಅಜೇಯ್ ಮಟ್ಲ, ಜೈಸನ್ ಕಳೆಂಜ, ಸಾಬು ಕಕ್ಕಿಂಜೆ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!