• July 27, 2024

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

 ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ‌ಬೂತ್ ಅಧ್ಯಕ್ಷರಾದ ಕೇಶವ‌ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ‌‌ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೆರ್ಪಡೆಗೊಳಿಸಲಾಯಿತು.


ಈ ಸಂಧರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ,ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು,ದಿಲೀಪ್ ಕುಮಾರ್ ಜೈನ್, ವಕೀಲರಾದ ಶ್ರೀನಿವಾಸ್ ಗೌಡ,ಪ್ರಮುಖರಾದ ಸುರೇಂದ್ರ ಗೌಡ,ದಿನೇಶ್ ಗೌಡ ಧರ್ಮದೋಡಿ,ಯಶವಂತ ಗೌಡ ಬನಂದೂರು,ಶ್ರೀಮತಿ ವಿದ್ಯಾಶ್ರೀನಿವಾಸ ಗೌಡ,ಯಶೋದ,ಹರಿಪ್ರಸಾದ್ ಅರಣೆಮಾರು,ಕುಂಞಪ್ಪ ನಾಯ್ಕ,ಜಯಾನಂದ ನಾಯ್ಕ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!