• October 18, 2024

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

 ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

 

ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಹತ್ತಿರವಿರುವ ಸರಕಾರಿ ವಸತಿಗೃಹದಲ್ಲಿ ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಶಿವಪ್ರಸಾದ್ (15) ಬಾಲಕ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ಈತ ಚಿತ್ರದುರ್ಗ ಜಿಲ್ಲೆಯ ಹಿರುಯೂರು ತಾಲೂಕಿನ ಹೊಸ ಎಲೆನಾಡು ಗ್ರಾಮದ ನಿವಾಸಿಯಾಗಿದ್ದು ಬೆಳ್ತಂಗಡಿಯಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ಬಂದಿದ್ದ. ದೊಡ್ಡಮ್ಮ ಅವರ ಬೆಳ್ತಂಗಡಿ ವಸತಿಗೃಹಕ್ಕೆ ಬಂದಿದ್ದು ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!