• September 8, 2024

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸಾಧಕರ ದಿನಾಚರಣೆ

 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸಾಧಕರ ದಿನಾಚರಣೆ


ಉಜಿರೆ: ಉಜಿರೆ ಶ್ರೀ ಧ. ಮ. ಕಾಲೇಜು (ಸ್ವಾಯತ್ತ )ವತಿಯಿಂದ ಆ.10 ರಂದು ಉಜಿರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್,ಡಾ. ಸತೀಶ್ಚಂದ್ರ, ಕಾಮನ್ ವೇಲ್ತ್ ಕ್ರೀಕೂಟದಲ್ಲಿ ಪದಕ ವಿಜೇತ ಕಾಲೇಜು ಹಳೆ ವಿದ್ಯಾರ್ಥಿ ಗುರುರಾಜ್
ಭಾಗವಹಿಸಿದ್ದರು.

ಕಾಲೇಜು ಪ್ರಾಂಶುಪಾಲ ಡಾ. ಪಿ. ಎನ್. ಉದಯಚಂದ್ರ ಹಾಜರಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸಭೆಗೆ ನೇಮಕ ಗೊಂಡ ಡಾ. ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜಾ, ಹಳೆ ವಿದ್ಯಾರ್ಥಿ ಪದಕ ವಿಜೇತ ಗುರುರಾಜ್ ಇವರುಗಳನ್ನು ಗೌರವಿಸಲಾಯಿತು. ಹಾಗೂ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಪ್ರದ್ಯಾಪಕ ಡಾ. ಕುಮಾರ್ ಹೆಗ್ಡೆ ನಿರೂಪಿಸಿದರು. ಉಪ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ವರದಿ ವಾಚಿಸಿದರು.

Related post

Leave a Reply

Your email address will not be published. Required fields are marked *

error: Content is protected !!