• October 27, 2024

ಭಜರಂಗದಳ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಕಿಡಿ

 ಭಜರಂಗದಳ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಕಿಡಿ

 

ಪುತ್ತೂರು: ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು ಪ್ರಣಾಳಿಕೆಯ ಕೆಲವು ವಿಚಾರಗಳ ವಿರುದ್ಧ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳದ ನಿಷೇಧದ ಉಲ್ಲೇಖ ನನ್ನ ಗಮನಕ್ಕೆ ಬಂದಿದೆ. ಇಂತಹ ಹಿಂದೂ ಸಮಾಜದ ಮೇಲಿನ ಷಡ್ಯಂತ್ರಗಳು ನಡೆಯಲು ಬಿಡುವುದಿಲ್ಲ. ಇಂತಹ ಯೋಚನೆಗಳಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!