ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
![ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ](https://namanachannel.in/wp-content/uploads/2022/08/IMG-20220812-WA0041-850x560.jpg)
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ ರೇಂಜರ್ಸ್ ಘಟಕದಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಆ.12 ರಂದು ಚಾಲನೆ ನೀಡಲಾಯಿತು.
![](https://namanachannel.in/wp-content/uploads/2022/08/IMG-20220812-WA0039-1024x577.jpg)
![](https://namanachannel.in/wp-content/uploads/2022/08/IMG-20220812-WA0029-1024x768.jpg)
ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ ಮತ್ತು ಮುಖ್ಯೋಪಾಧ್ಯಾಯರಾದ ಶ್ರೀಲಕ್ಷ್ಮೀನಾರಾಯಣ ಕೆ ಇವರಿಂದ ಚಾಲನೆ ದೊರಕಿತು.