• July 27, 2024

ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್ ಮ್ಯಾನ್ ಗೆ ಚಪ್ಪಲಿಯಿಂದ ಹಲ್ಲೆ

 ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್ ಮ್ಯಾನ್ ಗೆ ಚಪ್ಪಲಿಯಿಂದ ಹಲ್ಲೆ

ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್ ಮ್ಯಾನ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬಾತ
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಿಲ್ ವಸೂಲಾತಿಗೆಂದು ಲೈನ್ ಮ್ಯಾನ್ ಮಂಜುನಾಥ್ ಎಂಬವರು ತೆರಳಿದ್ದರು. ಈ ವೇಳೆ ಬಿಲ್ ಪಾವತಿಸುವಂತೆ ಸೂಚಿಸಿದಾಗ ನಾನು ಯಾವುದೇ ಕಾರಣಕ್ಕೂ ಬಿಲ್ ಪಾವತಿಸುವುದಿಲ್ಲ ವಿದ್ಯುತ್ ಉಚಿತ ಅಂತ ಹೇಳಿದ್ದಾರೆ. ಎಂದು ವಾಗ್ವಾದಕ್ಕೆ ಇಳಿದು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!