• July 27, 2024

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆ

 ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆ

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆಯಾಗಿದ್ದಾರೆ.


ಕರ್ನಾಟಕ ರಾಜ್ಯಕ್ಕೆ 20ನೇ ರಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರಾಂಕ್ ಪಡೆದು ಕೀರ್ತಿಯನ್ನು ತಂದಿದ್ದಾರೆ.

2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ ( ಕೆಪಿಎಸ್ಸಿ )ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 20ನೇ ರ್ಯಾಂಕ್ ಪಡೆದು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರ್ಯಾಂಕ್ ಪಡೆದಿದ್ದಾರೆ.


ಪ್ರಸ್ತುತ ಕಾರವಾರ ಜಿಲ್ಲೆಯ ಭಟ್ಕಳ ತಾಲೂಕಿನ ಪಿಡಬ್ಲ್ಯೂಡಿ ಉಪವಿಭಾಗಕ್ಕೆ ಕಿರಿಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಲು ಸರ್ಕಾರ ಸ್ಥಳ ನಿಯೋಜಿಸಿದೆ
ಇವರು ಬಡಗಕಾರಂದೂರು ಗ್ರಾಮದ ಹಾನಿಂಜ ದಿವಂಗತ ವಾಸು ಪೂಜಾರಿ ಮತ್ತು ಶ್ರೀಮತಿ ಸುಂದರಿ ಇವರ ಸುಪುತ್ರನಾಗಿದ್ದರೆ

Related post

Leave a Reply

Your email address will not be published. Required fields are marked *

error: Content is protected !!