• September 8, 2024

ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ , ಅಭಿಮಾನಿಗಳಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ

 ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ , ಅಭಿಮಾನಿಗಳಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ

ಬೆಳ್ತಂಗಡಿ:  ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ   ಕೆ.ಎಂ.ಸಿ ಹಾಸ್ಪಿಟಲ್ ಸಹಯೋಗದಿಂದ ಬೆಳ್ತಂಗಡಿ ಹರೀಶ್ ಪೂಂಜಾ ಅಭಿಮಾನಿಗಳಿಂದ ಶಾಸಕ ಹರೀಶ್ ಪೂಂಜಾ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ ಕಾರ್ಯಕ್ರಮ ಆಗಸ್ಟ್.17 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು  ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಉದ್ಘಾಟಿಸಿದರು.

ಈ ವೇಳೆ ಮೊಗ್ರು ಗ್ರಾಮದ 4 ಜನ ರಕ್ತದಾನ ಮಾಡಿರುವ ಹಾಗೂ ಒಬ್ಬರು ಅಂಗಾಂಗ ದಾನ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ದ.ಕ ಜಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೊನ್ಸ್, ಬಿಜೆಪಿ.ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಬೆಳ್ತಂಗಡಿ ಯುವ ಮೊರ್ಚಾ ಅಧ್ಯಕ್ಷ ಯಶವಂತ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಅಂಬರೀಶ್,  ಬೆಳ್ತಂಗಡಿ ಆಟೋ ಚಾಲಕ ಮತ್ತು ಮಾಲಕ ಸಂಘದ ಅಧ್ಯಕ್ಷ ಬಾಬು ಗೌಡ, ಕೆ.ಎಂ.ಸಿ ಆಸ್ಪತ್ರೆ ವೈದ್ಯರಾದ ಡಾ. ವಿದ್ಯಾಶೀ, ಡಾ.ವಿಜೇತ್,  ಜೀವಸಾರ್ಥಾಕತೆ ಪದ್ಮಾವತಿ, ಯುವ ಮೋರ್ಚಾ ದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಯುವ ಮೋರ್ಚಾದ ಉಪಾಧ್ಯಕ್ಷ ಪ್ರಮೋದ್ ಗೌಡ ಸ್ವಾಗತಿಸಿ ವಂದಿಸಿದರು.

Related post

Leave a Reply

Your email address will not be published. Required fields are marked *

error: Content is protected !!