• July 27, 2024

ಕನ್ಯಾಡಿ: ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

 ಕನ್ಯಾಡಿ:  ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಆ.13ರಂದು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಅಧ್ಯಕ್ಷರಾದ ರಾಜೇಶ್.ಪಿ., ಉಪಾಧ್ಯಕ್ಷ ಅರುಣ್ ನಾಯ್ಕ, ಸಂಯೋಜಕ ರಾಘವ ಕುರ್ಮಣಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಗಣೇಶೋತ್ಸವದ ಅಧ್ಯಕ್ಷೆ ಶ್ರೀಮತಿ ಸುಪ್ರಿತಾ, ಕಾರ್ಯದರ್ಶಿ ಶ್ರೀಮತಿ ಸುಜಾತ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಘಟನಾ ಕಾರ್ಯದರ್ಶಿ ಸಚಿನ್ ಕಲ್ಮಂಜ, ಉಪಾಧ್ಯಕ್ಷರಾದ ಮಹಾಬಲ ನಾಯ್ಕ, ವಸಂತ್ ನಾಯ್ಜ, ಸಂಯೋಜಕಿ ಚಂದ್ರಾವತಿ ಬಜಿಲ, ಸಹಕಾರ್ಯದರ್ಶಿಗಳಾದ ಮಹೇಶ್ ಕಿಣಿ, ಸೃಜನ್, ಸಹಾಕೋಶಾಧಿಕಾರಿ ಅಜಿತ್ ಬೆರ್ಕೆ ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ನವೀನ್ ಕನ್ಯಾಡಿ, ನವೀನ್ ಸುವರ್ಣ, ಪ್ರಭಾಕರ ಬಜಿಲ, ವೇದಾವತಿ ಪೊಂಗಾರು, ಯಶೋಧ ಪೊಂಗಾರು, ವನಿತಾ ಹಾಗೂ ಇನ್ನಿತರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!