• September 8, 2024

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ದೇವಸ್ಥಾನದ ಪಕ್ಕದ ಮನೆಯಲ್ಲೂ ಕಳ್ಳತನ

 ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ದೇವಸ್ಥಾನದ ಪಕ್ಕದ ಮನೆಯಲ್ಲೂ ಕಳ್ಳತನ

ಬೆಳ್ತಂಗಡಿ: ತಾಲೂಕಿನ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನೆನ್ನೆ ರಾತ್ರಿ ವೇಳೆ ನಡೆದಿದೆ.

ಈ ವೇಳೆ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿದು ಎಚ್ಚರಗೊಂಡು ಬೊಬ್ಬೆಹೊಡೆದಿದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ದೇವಸ್ಥಾನದ ಹಿಂಬದಿಯಿಂದ ಏಣಿ ಇಟ್ಟು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಅದೇ ದಿನ ದೇವಸ್ಥಾನದ ಸಮೀಪದ ಮನೆಯಲ್ಲಿ ಕಳ್ಳತನ ನಡೆದಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

Related post

Leave a Reply

Your email address will not be published. Required fields are marked *

error: Content is protected !!