• October 27, 2024

ಕೃಷ್ಣಾನುಗ್ರಹ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ

 ಕೃಷ್ಣಾನುಗ್ರಹ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ

 

ಉಜಿರೆ: ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಜೂ. 27 ರಂದು ಕೆಂಪೇಗೌಡ ಜಯಂತಿಯ ಅಂಗವಾಗಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ ಬೆಳ್ತಂಗಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ , ಕೆಎಂಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ರಂಜನ್ ಜಿ ಗೌಡ ಅವರು ಭಾಗವಹಿಸಿ ರಕ್ತದಾನ ಮಾಡಿ ಸಹಕರಿಸಿದರು.

Related post

Leave a Reply

Your email address will not be published. Required fields are marked *

error: Content is protected !!