• October 27, 2024

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಜೂ.30 ರೊಳಗೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ:ಸುಳ್ಯದಲ್ಲಿ ಎನ್ ಐಎ ಅಧಿಕಾರಿಗಳಿಂದ ಅನೌನ್ಸ್

 ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಜೂ.30 ರೊಳಗೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ:ಸುಳ್ಯದಲ್ಲಿ ಎನ್ ಐಎ ಅಧಿಕಾರಿಗಳಿಂದ ಅನೌನ್ಸ್

 

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30 ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಎನ್ ಐಎ ಅಧಿಕಾರಿಗಳು ಅನೌನ್ಸ್ ಮಾಡುತ್ತಿದ್ದಾರೆ.

ಆರೋಪಿಯ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!