ಸಿಎಂ ಸಿದ್ದರಾಮಯ್ಯ ರವರನ್ನು ಭೇಟಿಯಾದ ಕೆ. ವಸಂತ ಬಂಗೇರ
![ಸಿಎಂ ಸಿದ್ದರಾಮಯ್ಯ ರವರನ್ನು ಭೇಟಿಯಾದ ಕೆ. ವಸಂತ ಬಂಗೇರ](https://namanachannel.in/wp-content/uploads/2023/07/IMG-20230705-WA0008-850x560.jpg)
ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯನವರನ್ನು ಬೆಳ್ತಂಗಡಿಯ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಗಂಗಾಧರ ಗೌಡರು ಭೇಟಿ ಮಾಡಿದರು.