• September 21, 2024

ಕಸ್ತೂರಿರಂಗನ್ ವರದಿಯ ಕುರಿತಾಗಿ ವಿಧಾನಸೌಧದಲ್ಲಿ ಸಮಾಲೋಚನಾ ಸಭೆ: ಈ ವರದಿ ತಾಲೂಕಿನಲ್ಲಿ ತೊಂದರೆಯುಂಟಾಗುವುದರಿಂದ ಅನುಷ್ಠಾನಗೊಳಿಸಬಾರದೆಂದು ಶಾಸಕ ಹರೀಶ್ ಪೂಂಜರ ಅಭಿಪ್ರಾಯ

 ಕಸ್ತೂರಿರಂಗನ್ ವರದಿಯ ಕುರಿತಾಗಿ ವಿಧಾನಸೌಧದಲ್ಲಿ  ಸಮಾಲೋಚನಾ ಸಭೆ: ಈ ವರದಿ ತಾಲೂಕಿನಲ್ಲಿ ತೊಂದರೆಯುಂಟಾಗುವುದರಿಂದ   ಅನುಷ್ಠಾನಗೊಳಿಸಬಾರದೆಂದು   ಶಾಸಕ ಹರೀಶ್ ಪೂಂಜರ  ಅಭಿಪ್ರಾಯ

ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.

Related post

Leave a Reply

Your email address will not be published. Required fields are marked *

error: Content is protected !!