• October 18, 2024

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆ

 ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆ

 

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!