• September 8, 2024

ಹಲ್ಲೆಗೊಳಗಾದ ರಾಜೇಶ್ ಇವರ ಯೋಗ ಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ನಳೀನ್ ಕುಮಾರ್ ಕಟೀಲ್

 ಹಲ್ಲೆಗೊಳಗಾದ ರಾಜೇಶ್ ಇವರ ಯೋಗ ಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ನಳೀನ್ ಕುಮಾರ್ ಕಟೀಲ್

ಕಳೆಂಜ: ಮಾರಕಾಸ್ರ್ತದಿಂದ ದಾಳಿಗೊಳಗಾದ ಬಿಜೆಪಿ ಕಾರ್ಯಕರ್ತ ರಾಜೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಯೋಗ ಕ್ಷೇಮವನ್ನು ವಿಚಾರಿಸಲು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!