• July 27, 2024

ಬೆಳ್ತಂಗಡಿ: ನಕಲಿ ಮೆಸ್ಕಾಂ ಇಲಾಖೆಯ ಸಂದೇಶ ರವಾನೆ:ಮೆಸ್ಕಾಂ ಇಲಾಖೆಯಿಂದ ಖಡಕ್ ಎಚ್ಚರಿಕೆ

 ಬೆಳ್ತಂಗಡಿ: ನಕಲಿ ಮೆಸ್ಕಾಂ ಇಲಾಖೆಯ ಸಂದೇಶ ರವಾನೆ:ಮೆಸ್ಕಾಂ ಇಲಾಖೆಯಿಂದ ಖಡಕ್ ಎಚ್ಚರಿಕೆ

ಬೆಳ್ತಂಗಡಿ: ಇತ್ತೀಚೆಗೆ ಅಮಾಯಕರನ್ನು ವಂಚಿಸುವ ಜನರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಮೆಸ್ಕಾಂ ಇಲಾಖೆಯ ಹೆಸರಲ್ಲಿ ವಿದ್ಯುತ್ ಬಿಲ್ ಬಾಕಿಯಿದೆ ಹಣ ಕಟ್ಟಿ ಎಂದು ಜನರಿಗೆ ಮೊಬೈಲ್ ಸಂದೇಶ ಕಳುಹಿಸಿ ಮೋಸ ಮಾಡುತ್ತಿರುವ ಘಟನೆ ವರದಿಯಾಗಿದ್ದು ಮೆಸ್ಕಾಂ ಇಲಾಖೆಯು ಖಡಕ್ ಎಚ್ಚರಿಕೆ ನೀಡಿದೆ.

ಇಲಾಖೆಯ ಹೆಸರಲ್ಲಿ ವಿವಿಧ ಸಂಖ್ಯೆಗಳಲ್ಲಿ ವಾಟ್ಸಪ್ ಸಂದೇಶ ಕಳುಹಿಸುತ್ತಾರೆ.ಅದರಲ್ಲಿ ಅವರದ್ದೇ ಮೆಸ್ಕಾಂ ಕಚೇರಿಯ ಸಂಖ್ಯೆ ಎಂದು ನಮೂದಿಸಿ ಕರೆ ಮಾಡಲು ತಿಳಿಸುತ್ತಾರೆ. ಕೆಲ ಸಮಯದ ನಂತರ ಆ ಸಂಖ್ಯೆಗಳನ್ನು ಸ್ವಿಟ್ಚ್ ಆಫ್ ಮಾಡಿ ಬೇರೆ ಬೇರೆ ನಂಬರ್ ನಿಂದ ಜನರಿಗೆ ಸಂದೇಶ ಕಳುಹಿಸುತ್ತದೆ ಈ ಖತರ್ನಾಕ್ ಗ್ಯಾಂಗ್.

Related post

Leave a Reply

Your email address will not be published. Required fields are marked *

error: Content is protected !!