• July 27, 2024

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಕಳಿಯ ನಿವಾಸಿ ಶಿವರಾಜ್ ಎಂ ಇವರ ಚಿಕಿತ್ಸಾ ವೆಚ್ಚಕ್ಕೆ ನೆರವಾಗಬೇಕಾಗಿದೆ

 ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಕಳಿಯ ನಿವಾಸಿ ಶಿವರಾಜ್ ಎಂ ಇವರ ಚಿಕಿತ್ಸಾ ವೆಚ್ಚಕ್ಕೆ ನೆರವಾಗಬೇಕಾಗಿದೆ

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಮೇರ್ಲಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ 36 ವರ್ಷ ವಯಸ್ಸಿನ ಶಿವರಾಜ್ ಎಂ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು ಕಳೆದ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದ್ದು, ಇವರಿಗೆ ಕೈಲಾದ ಸಹಾಯನೀಡಬೇಕಾಗಿದೆ.

Related post

Leave a Reply

Your email address will not be published. Required fields are marked *

error: Content is protected !!