ಪ್ರಸಿದ್ಧ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024 ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ
ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024 ರ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ) ಬೆಂಗಳೂರು ಜೂ.23 ರ ಆದಿತ್ಯವಾರದಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.