• October 18, 2024

ಬೆಳ್ತಂಗಡಿ:ಬಿಜೆಪಿ ಕಚೇರಿಯಲ್ಲಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನ ಆಚರಣೆ

 ಬೆಳ್ತಂಗಡಿ:ಬಿಜೆಪಿ ಕಚೇರಿಯಲ್ಲಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನ ಆಚರಣೆ

 

ಬೆಳ್ತಂಗಡಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನವನ್ನು ಪಕ್ಷದ ಕಚೇರಿಯಲ್ಲಿ ಇಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ ಪ್ರತಾಪ್ ಸಿಂಹ ನಾಯಕ್ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು.

ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷ ಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿಟ್ಟರು. ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ. ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು ಆಶಾ ಸಾಲ್ದಾಣ ಯುವಮೋರ್ಚಾ ಜಿಲ್ಲಾ ಪ್ರದಾನ ಕಾರ್ಯ ದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಸ್ಮರಣಾರ್ಥ…
ನಗರದ 105 ಬೂತ್ ಅಧ್ಯಕ್ಷ ರ ಮನೆಯಲ್ಲಿ ಸಸಿ ನೆಡಲಾಯಿತು. ಮುಂದೆ241 ಬೂತ್ ಗಳಲ್ಲಿ 2500 ಸಸಿಗಳನ್ನು ನೆಡುವ ಸಂಕಲ್ಪವನ್ನು ಮಾಡಲಾಯಿತು.

Related post

Leave a Reply

Your email address will not be published. Required fields are marked *

error: Content is protected !!