• October 18, 2024

ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್!!

 ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್!!

 

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ.

ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣ‌ದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.

Related post

Leave a Reply

Your email address will not be published. Required fields are marked *

error: Content is protected !!