• October 22, 2024

ರಾಜ್ಯ ಸಭಾ ಸದಸ್ಯರಾಗಿ ನಾಮನಿದೇ೯ಶನಗೊಂಡ‌ ಧಮ೯ಸ್ಥಳದ ಧಮಾ೯ಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆ ಅವರ ಸಂಸದರ ಕಾರ್ಯಾಲಯ ಉದ್ಘಾಟನೆ

 ರಾಜ್ಯ ಸಭಾ ಸದಸ್ಯರಾಗಿ ನಾಮನಿದೇ೯ಶನಗೊಂಡ‌ ಧಮ೯ಸ್ಥಳದ ಧಮಾ೯ಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆ ಅವರ ಸಂಸದರ ಕಾರ್ಯಾಲಯ ಉದ್ಘಾಟನೆ

 

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರಾಗಿ ನಾಮನಿದೇ೯ಶನಗೊಂಡ‌ ಧಮ೯ಸ್ಥಳದ ಧಮಾ೯ಸ್ಥಳದ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಸಂಸದರ ಕಾರ್ಯಾಲಯ ಉದ್ಘಾಟನಾ ಸಮಾರಂಭ
ಆ. 11 ರಂದು ಧಮ೯ಸ್ಥಳದ ಮಂಜೂಷಾ ವಸ್ತುಸಂಗ್ರಹಾಲಯದ ಬಳಿಯ ಕಟ್ಟಡದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಧರ್ಮಾಧಿಕಾರಿಗಳು ಹಾಗೂ ಸಂಸದರು (ರಾಜ್ಯ ಸಭೆ) ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಕಾಯಾ೯ಲಯವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ಶಾಸಕರುಗಳಾದ
ಪ್ರತಾಪಸಿಂಹ ನಾಯಕ್ ,ಕೆ. ಹರೀಶ್ ಕುಮಾ‌ರ್ ಹಾಗೂ
ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಡಿ. ಹರ್ಷೇಂದ್ರ ಕುಮಾರ್‌ ಭಾಗವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ಸುಪ್ರೀಯ ಹಷ೯ಂದ್ರ ಕುಮಾರ್ ಉಪಸ್ಥಿತರಿದ್ದರು.

ಸಂಸದರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾಧ೯ದನ್ ಸ್ವಾಗತಿಸಿದರು. ಹೆಗ್ಗಡೆಯವರ ಆಪ್ತ ಕಾಯ೯ದಶಿ೯ ಎಂ.ವಿ ಶೆಟ್ಟಿ ಧನ್ಯವಾದ ವಿತ್ತು. ಎಸ್ಕೆಡಿಆರ್ ಬಿಜೆಪಿಯ ಶಿವಕುಮಾರ್ ಮತ್ತು ಜೀವನ್ ಶೆಟ್ಟಿ ಕಾಯ೯ಕ್ರಮ ನಿರೂಪಿಸಿದರು.

Related post

Leave a Reply

Your email address will not be published. Required fields are marked *

error: Content is protected !!