• July 27, 2024

Tags :Aati

ಕಾರ್ಯಕ್ರಮ ಸ್ಥಳೀಯ

ಕುವೆಟ್ಟು: ಆಟಿಡೊಂಜಿ ಕೂಟ ಕಾರ್ಯಕ್ರಮ: ಭಾಗಿಯಾದ ವಿವಿಧ ಗಣ್ಯರು

ಕುವೆಟ್ಟು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇವರ ಆಶ್ರಯದಲ್ಲಿ ನಡೆದ ಆಟಿಡೊಂಜಿ ಕೂಟ” ಕಾರ್ಯಕ್ರಮದಲ್ಲಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ , ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಬೆಳ್ತಂಗಡಿ ಮಹಿಳಾ ಬಿಲ್ಲವ […]Read More

ಕಾರ್ಯಕ್ರಮ ಸ್ಥಳೀಯ

ನಾರಾವಿ: ಭಾರತೀಯ ಜೈನ್ ಮಿಲನ್ ವತಿಯಿಂದ, ಆಟಿಡೊಂಜಿ ಕೂಟ ಮತ್ತು ತುಳುಕೂಟ

ನಾರಾವಿ: ಜೈನ್ ಮಿಲನ್ ವಲಯ-8 ರ ವತಿಯಿಂದ ಜುಲೈ 31ನೇ ಭಾನುವಾರದಂದು ನಾರಾವಿ ಧರ್ಮಶ್ರೀ ಸಭಾ ಭವನದಲ್ಲಿ ಆಟಿಡೊಂಜಿ ಕೂಟ ಮತ್ತು ತುಳುಕೂಟ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಉದ್ಘಾಟಕರು ಮತ್ತು ಮುಖ್ಯ ಅತಿಥಿಗಳು ಶ್ರೀ ಪಂಚ ಪರಮೇಷ್ಠಿಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಲಸೆಗೆ ಭತ್ತವನ್ನು ಸುರಿದು ಚೆನ್ನೆಮಣೆ ಆಟವನ್ನು ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಕಾರ್ಯಕ್ರಮದ ಉದ್ಘಾಟಕರಾಗಿ ಭಾರತೀಯ ಜೈನ್ ಮಿಲನ್ ನ ಮಾನ್ಯ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಕ್ರೆಡೈ ಅಧ್ಯಕ್ಷರಾದ ವೀರ್ ಪುಷ್ಪರಾಜ್ ಜೈನ್ ರವರು […]Read More

ಸ್ಥಳೀಯ

ಜು.23 ರಂದು ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ವತಿಯಿಂದ ಆಟಿಡೊಂಜಿ ದಿನ- ಗ್ರಾಹಕರ ಸಮಾಗಮ

ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು ಸುಭಾಷಿಣಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ಭಾಗಿಯಾಗಲಿದ್ದಾರೆ. ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ […]Read More

error: Content is protected !!