ಬೆಳ್ತಂಗಡಿ; ಸಾಲ ಬಾದೆಗೊಳಗಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು ನ.5 ರಂದು ವಿಷ ಸೇವಿಸಿದ್ದವರು ನ.16 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲಿಗೆ ತೆರಳಿ ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು. ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹಮೀದ್ ಅವರು ಕಿಲ್ಲೂರು ಮಸ್ಜಿದ್ನ […]Read More