• April 29, 2025

Tags :Agumbe

ರಾಜ್ಯ

ಶಿರಾಡಿ ಘಾಟ್ ಮತ್ತು ಚಾರ್ಮಾಡಿ ಘಾಟ್ ಸ್ಥಿತಿಗತಿ ಬಗ್ಗೆ ಲೋಕೋಪಯೋಗಿ ಸಚಿವರ ಸಭೆ

  ಚಾರ್ಮಾಡಿ: ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಮತ್ತು ಆಗುಂಬೆ ಘಾಟ್ ರಸ್ತೆಗಳ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಇಂದು ಸಭೆ ನಡೆಯಿತು. ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು . ಸಭೆಯ ಬಳಿಕ ಮಾತನಾಡಿದ ಲೋಕೋಪಯೋಗಿ ಸಚಿವ ಸಿ […]Read More

error: Content is protected !!