• January 22, 2025

Tags :Arikodi

ಸಿನಿಮಾ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ನಟಿ ರಚನಾ ರೈ ಭೇಟಿ

  ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕನ್ನಡ ಖ್ಯಾತ ನಾಯಕಿ, ಡೆವಿಲ್ ಫಿಲಂ ನಾಯಕಿ ರಚನಾ ರೈ ಇಂದು ಭೇಟಿ ನೀಡಿದರು. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮದರ್ಶಿಯವರ ಆಶೀರ್ವಾದ ಪಡೆದರು.Read More

ಧಾರ್ಮಿಕ ಸ್ಥಳೀಯ

ಮಕ್ಕಳ ಭಾಗ್ಯವಿಲ್ಲದೆ ನೊಂದ ದಂಪತಿಗಳ ಬಾಳಲ್ಲಿ 7 ವರ್ಷಗಳ ಬಳಿಕ ಮಗುವಿನ ಜನನ:ಕಾರ್ಣಿಕ

  ಕಡಬ ತಾಲೂಕು ಹಳೆ ನೆರೆಂಕಿ ಇಲ್ಲಿಯ ಹರಿಪ್ರಸಾದ್ ಮತ್ತು ಭವ್ಯ ಎಂಬುವವರು 07 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬಂದಿರಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ, ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಶ್ರೀದೇವಿ ಅಭಯ […]Read More

ಆಯ್ಕೆ ಸ್ಥಳೀಯ

ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥವಾಗಿ ನಡೆದ 3ನೇ

  ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥವಾಗಿ ನಡೆದ 3ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಏನೆಕಲ್ಲು (ಬಾಬ್ಲುಬೆಟ್ಟು) ಗ್ರಾಮದ ಮೋಹನ್ ಕುಮಾರ್ ಮತ್ತು ದಿವ್ಯ ಕುಮಾರಿ ದಂಪತಿಗಳ ಪುತ್ರಿಅಕ್ಷಯ ಬಾಬ್ಲುಬೆಟ್ಟು ಬಾಲಕಿಯರ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾಳೆ. 2025ರ ಫೆಬ್ರವರಿ ತಿಂಗಳಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾಳೆ. “ಆರಿಕೋಡಿ ಅಮ್ಮನ ಆಶೀರ್ವಾದ” ದಿಂದ ಈ ಸಾಧನೆ ಮಾಡಲಾಯಿತೆಂದು ಹೇಳಿಕೊಂಡಿದ್ದಾರೆ.Read More

ಧಾರ್ಮಿಕ ಸ್ಥಳೀಯ

ಮಕ್ಕಳ ಭಾಗ್ಯವೇ ಇಲ್ಲದ ದಂಪತಿಗಳ ಬಾಳಲ್ಲಿ ಮದುವೆಯಾಗಿ 6 ವರ್ಷಗಳ ಬಳಿಕ ಅವಳಿ

  ಸುಳ್ಯ ತಾಲೂಕಿನ ಗುಂಡಿಯ ಮನೆ ಪ್ರವೀಣ್ ಮತ್ತು ಧನ್ಯಶ್ರೀ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಯಲ್ಲಿ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ, ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷಗಳ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಶ್ರೀದೇವಿ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ

  ಆರಿಕೋಡಿ: ಬೆಳ್ತಂಗಡಿ ತಾಲೂಕಿನ ಸುಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಬೆಳಾಲು ಗ್ರಾಮದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಇಂದು ಯಕ್ಷಗಾನದ ಹಾಸ್ಯ ಕಲಾವಿದ ದಿನೇಶ್ ಕೊಡಪದವು ಭೇಟಿ ನೀಡಿ ದೇವಿಯ ದರ್ಶನ ಪಡೆದು ಧರ್ಮದರ್ಶಿಗಳಿಂದ ಆಶೀರ್ವಾದ ಪಡೆದರುRead More

ಧಾರ್ಮಿಕ ಸಿನಿಮಾ ಸ್ಥಳೀಯ

ಜೋಡು ಜೀಟಿಗೆ ” ಎಂಬ ನಾಟಕದ ಪೋಸ್ಟರ್ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ

  ಆರಿಕೋಡಿ: ಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ “ ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರು ಬಿಡುಗಡೆಗೊಳಿಸಿದರು. ನಂತರ ತಂಡಕ್ಕೆ ಶುಭ ಹಾರೈಸಿದರು.Read More

ಜಿಲ್ಲೆ ಧಾರ್ಮಿಕ ಸಿನಿಮಾ ಸ್ಥಳೀಯ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ

  ತುಳು ರಂಗಭೂಮಿ ಮತ್ತು ಕನ್ನಡ ಚಲನಚಿತ್ರ ನಟ, ನಿರ್ಮಾಪಕ ಡಾ.ದೇವದಾಸ್ ಕಾಪಿಕಾಡ್ ಅವರು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಿಯ ದರ್ಶನ ಪಡೆದು ಅಲ್ಲಿಯ ಧರ್ಮದರ್ಶಿಗಳಿಂದ ಆಶೀರ್ವಾದ ಪಡೆದರುRead More

ಧಾರ್ಮಿಕ

ಮಕ್ಕಳ ಭಾಗ್ಯವಿಲ್ಲದೆ ಕೊರಗಿದ ದಂಪತಿಗಳ ಮಡಿಲಿಗೆ ಕಂದಮ್ಮನನ್ನು ಕರುಣಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ

  ಕಾರ್ಕಳ ತಾಲೂಕಿನ ಕೇರ್ವಸೆ ಪರಿಸರದ ಸುರೇಶ್ ಮತ್ತು ಗೀತಾ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ಪ್ರಯತ್ನ ಮಾಡಿದರೂ ಜಯ ಸಿಗಲಿಲ್ಲ. ಆ ಸಮಯದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿ ಅಮ್ಮನವರ “ಅಭಯ ನುಡಿ “ಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಮಯದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ […]Read More

ಧಾರ್ಮಿಕ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿಯ ಕಾರ್ಣಿಕಜಲದ ಸಮಸ್ಯೆ ನಿವಾರಣೆ

  ಮಂಗಳೂರು ತಾಲೂಕಿನ ಮಜಿ ಬೋಳಿಯಾರು ಪರಿಸರದ ಶ್ರೀ ಜಗದೀಶ್ ಮತ್ತು ಶ್ರೀಮತಿ ರಜನಿ ಪೂಜಾರಿ ಎಂಬುವವರ ಭೂಮಿಯಲ್ಲಿ ಜಲದ ಸಮಸ್ಯೆ ಕಂಡು ಬಂದಾಗ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ದೇವಿ ಚಾಮುಂಡೇಶ್ವರಿ ಅಮ್ಮನವರ “ಆಭಯ ನುಡಿಯಲ್ಲಿ ” ವಿಚಾರಣೆ ಮಾಡಿ ತೆಗೆದಿರುವ ಬೋರಿನಲ್ಲಿ ಸಿಕ್ಕಿರುವ ಜಲ ಇದಾಗಿದೆ. ಪವಾಡಗಳ ಮೇಲೆ ಪವಾಡ ಗಳು ಈ ಕ್ಷೇತ್ರದಲ್ಲಿ ನಡೆಯುತ್ತಲೇ ಇರುತ್ತದೆRead More

ಧಾರ್ಮಿಕ ಸಿನಿಮಾ ಸ್ಥಳೀಯ

ಚಲನಚಿತ್ರ ನಟ ಶರಣ್ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಭೇಟಿ

  ಕನ್ನಡ ಸಿನಿಮಾ ರಂಗದ ಖ್ಯಾತ ಹಾಸ್ಯ ನಟರಾದ ಶರಣ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರುRead More

error: Content is protected !!