ಬಂಟ್ವಾಳ ತಾಲೂಕು ಪೆರ್ನೆ ಪರಿಸರದ ಚಂದ್ರಶೇಖರ ಮತ್ತು ಮೋಹಿನಿ ಎಂಬುವವರು ನಾಲ್ಕು ವರ್ಷಗಳ ಹಿಂದೆ ಮದುವೆ ಯಾಗಿದ್ದು, ಅವರ ದಾಪಂತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಆ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರ ಆಭಯ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಮಯದಲ್ಲಿ ಸಮಸ್ಯೆಯನ್ನು ಪರಿಯಾರ ಮಾಡಿ, ನಿಮ್ಮ ದಾಪಂತ್ಯ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಆಭಯ ಕೊಟ್ಟರು. ಕೊಟ್ಟ ಮಾತಿನ […]Read More
Tags :Arikodi
ಫೆ.14 ರಂದು ಅದ್ದೂರಿಯಾಗಿ ಸಂಪನ್ನಗೊಂಡ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ವಾರ್ಷಿಕ ಉತ್ಸವ:ದಾಖಲೆಯನ್ನೇ
ಆರಿಕೋಡಿ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ಉತ್ಸವವು ವಿವಿಧ ಸಾಂಸ್ಕೃತಿಕ, ಧಾರ್ಮಿಕ, ನೇಮೋತ್ಸವದ ಮೂಲಕ ಯಶಸ್ವಿಗೊಂಡು ಫೆ.14 ರಂದು ಸಂಪನ್ನಗೊಂಡಿತು. ಫೆ.10-14 ರವರೆಗೆ ಜಗನ್ಮಾತೆ, ಆದಿಶಕ್ತಿ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿವಿಧ ಪೂಜಾ ಪುನಸ್ಕಾರಗಳು ಭಕ್ತಿಯಿಂದ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿಯವರ ನೇತೃತ್ವದಲ್ಲಿ ಜರುಗಿತು. ಅದರಲ್ಲೂ ಫೆ.14 ರಂದು ನಡೆದ ಅಗೆಲು ಸೇವೆಯಲ್ಲಿ ದಾಖಲೆಯನ್ನು ಮೀರಿಸಿದೆ ಭಕ್ತಸಾಗರ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರ, ಚಲನಚಿತ್ರ ನಟ , ರಾಜಕೀಯ ವ್ಯಕ್ತಿಗಳು […]Read More
ಭಕ್ತರ ಕಷ್ಟಗಳಿಗೆ ಓಗೊಟ್ಟು ಕ್ಷಣಮಾರ್ಧದಲ್ಲಿ ಪರಿಹಾರವನ್ನು ನೀಡಿ ಕಾರ್ಣಿಕ ಮೆರೆವ ಆರಿಕೋಡಿ ಶ್ರೀ
ಆರಿಕೋಡಿ: ಇತಿಹಾಸ ಪ್ರಸಿದ್ಧ ಕಾರ್ಣಿಕ ದೇವಾಲಯಗಳಲ್ಲಿ ಒಂದಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಾಲಯದ ಪವಾಡಗಳು ದಿನೇ ದಿನೇ ಭಕ್ತರನ್ನು ದೇವಾಲಯಕ್ಕೆ ಆಗಮಿಸುವಂತೆ ಮಾಡುತ್ತಿದೆ. ತಾಯಿಯ ಮಹಿಮೆ ರಾಜ್ಯದ ಮೂಲೆ ಮೂಲೆಗೂ ತಿಳಿದು ಜನಸಾಗರವೆ ಸನ್ನಿಧಾನಕ್ಕೆ ಜಗನ್ಮಾತೆಯನ್ನು ಕಣ್ತುಂಬಿಸಲು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಭಕ್ತರ ಕಷ್ಟಗಳಿಗೆ ಓಗೊಟ್ಟು ಕ್ಷಣಮಾರ್ಧದಲ್ಲೇ ಪರಿಹಾರವನ್ನು ನೀಡುವ ದೇವಿಯ ಪವಾಡ ನಿಜಕ್ಕೂ ಅದ್ಭುತ. ಕಡಬ ತಾಲೂಕಿನ ಸವಣೂರು ಪೆರಣೆ ಪದ್ಮಯ್ಯ ಗೌಡ ಎಂಬವರ ಭೂಮಿಯಲ್ಲಿ ನೀರಿನ ಅಭಾವ ಕಂಡುಬಂದಾಗ ಪದ್ಮಯ್ಯ ಗೌಡ ಅವರಿಗೆ […]Read More
ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕನ್ನಡ ಖ್ಯಾತ ನಾಯಕಿ, ಡೆವಿಲ್ ಫಿಲಂ ನಾಯಕಿ ರಚನಾ ರೈ ಇಂದು ಭೇಟಿ ನೀಡಿದರು. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮದರ್ಶಿಯವರ ಆಶೀರ್ವಾದ ಪಡೆದರು.Read More
ಕಡಬ ತಾಲೂಕು ಹಳೆ ನೆರೆಂಕಿ ಇಲ್ಲಿಯ ಹರಿಪ್ರಸಾದ್ ಮತ್ತು ಭವ್ಯ ಎಂಬುವವರು 07 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬಂದಿರಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ, ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಶ್ರೀದೇವಿ ಅಭಯ […]Read More
ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥವಾಗಿ ನಡೆದ 3ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಏನೆಕಲ್ಲು (ಬಾಬ್ಲುಬೆಟ್ಟು) ಗ್ರಾಮದ ಮೋಹನ್ ಕುಮಾರ್ ಮತ್ತು ದಿವ್ಯ ಕುಮಾರಿ ದಂಪತಿಗಳ ಪುತ್ರಿಅಕ್ಷಯ ಬಾಬ್ಲುಬೆಟ್ಟು ಬಾಲಕಿಯರ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾಳೆ. 2025ರ ಫೆಬ್ರವರಿ ತಿಂಗಳಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾಳೆ. “ಆರಿಕೋಡಿ ಅಮ್ಮನ ಆಶೀರ್ವಾದ” ದಿಂದ ಈ ಸಾಧನೆ ಮಾಡಲಾಯಿತೆಂದು ಹೇಳಿಕೊಂಡಿದ್ದಾರೆ.Read More
ಸುಳ್ಯ ತಾಲೂಕಿನ ಗುಂಡಿಯ ಮನೆ ಪ್ರವೀಣ್ ಮತ್ತು ಧನ್ಯಶ್ರೀ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಯಲ್ಲಿ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ, ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷಗಳ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಶ್ರೀದೇವಿ […]Read More
ಆರಿಕೋಡಿ: ಬೆಳ್ತಂಗಡಿ ತಾಲೂಕಿನ ಸುಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಬೆಳಾಲು ಗ್ರಾಮದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಇಂದು ಯಕ್ಷಗಾನದ ಹಾಸ್ಯ ಕಲಾವಿದ ದಿನೇಶ್ ಕೊಡಪದವು ಭೇಟಿ ನೀಡಿ ದೇವಿಯ ದರ್ಶನ ಪಡೆದು ಧರ್ಮದರ್ಶಿಗಳಿಂದ ಆಶೀರ್ವಾದ ಪಡೆದರುRead More
ಆರಿಕೋಡಿ: ಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ “ ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರು ಬಿಡುಗಡೆಗೊಳಿಸಿದರು. ನಂತರ ತಂಡಕ್ಕೆ ಶುಭ ಹಾರೈಸಿದರು.Read More
ತುಳು ರಂಗಭೂಮಿ ಮತ್ತು ಕನ್ನಡ ಚಲನಚಿತ್ರ ನಟ, ನಿರ್ಮಾಪಕ ಡಾ.ದೇವದಾಸ್ ಕಾಪಿಕಾಡ್ ಅವರು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಿಯ ದರ್ಶನ ಪಡೆದು ಅಲ್ಲಿಯ ಧರ್ಮದರ್ಶಿಗಳಿಂದ ಆಶೀರ್ವಾದ ಪಡೆದರುRead More