• September 8, 2024

Tags :Arikodi

ಧಾರ್ಮಿಕ

ಆರಿಕೋಡಿ: ಪವಾಡವನ್ನೇ ಮೆರೆಯುತ್ತಿದೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನ: ಮಕ್ಕಳ ಭಾಗ್ಯವನ್ನೇ

ಆರಿಕೋಡಿ: ಕಡಬ ತಾಲೂಕಿನ ಆಲಂತಾಯ ಪರಿಸರದ ಮೋನಪ್ಪಗೌಡ ಮತ್ತು ಪದ್ಮಾವತಿ ಎಂಬುವವರು ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಹಲವಾರು ಹರಕೆಗಳನ್ನು ನೀಡಿದರೂ ಸಹ ಪ್ರಯೋಜನ ಸಿಗದೇ ಇದ್ದಾಗ, ಆ ಸಂದರ್ಭದಲ್ಲಿ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ […]Read More

ಧಾರ್ಮಿಕ

ಆರಿಕೋಡಿ:ನೊಂದ ದಂಪತಿಗಳ ಬಾಳಲ್ಲಿ ಬೆಳಕಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ: ಒಂದು ವರ್ಷದೊಳಗೆ

ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಬರೆದಡಿ ಮನೆಯ ಗಿರಿ ಪ್ರಸಾದ್ ಮತ್ತು ರಮ್ಯ ಎಂಬುವವರು ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲ ರೀತಿಯಲ್ಲು ದೈವ ದೇವರಿಗೆ ಹರಕೆ ಕೊಟ್ಟರು ಪ್ರಯೋಜನ ಸಿಗಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಬಂದು ದೇವಿ ಚಾಮುಂಡೇಶ್ವರಿಯ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮಗೆ ಒಂದು ವರ್ಷದ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಆರಿಕೋಡಿ:ತನ್ನ ಕೈಚಳಕದಲ್ಲಿ ಮೂಡಿದ ನಂದಾದೀಪವನ್ನು ಚಾಮುಂಡೇಶ್ವರಿ ತಾಯಿಗೆ ಅರ್ಪಿಸಿದ ಚಾಮುಂಡೇಶ್ವರಿ ಶಿಲ್ಪಕಲಾ ಪೆರಿಯಡ್ಕ

ಆರಿಕೋಡಿ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ದೇವಸ್ಥಾನಕ್ಕೆ ಶ್ರೀ ಚಾಮುಂಡೇಶ್ವರಿ ಶಿಲ್ಪಕಲಾ ಪೆರಿಯಡ್ಕ ಇದರ ಮಾಲಕರಾದ ಶ್ರೀಯುತ ಲತೀಶ್ ಭೇಟಿ ನೀಡಿದರು. ಈ ವೇಳೆ ಇವರ ಕೈಚಳಕದಲ್ಲಿ ಮಾಡಿದಂತಹ ಕಲ್ಲಿನ ” ನಂದಾದೀಪ ” ಶ್ರೀದೇವಿ ಚಾಮುಂಡೇಶ್ವರಿ ಗೆ ಅರ್ಪಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು.Read More

ಜಿಲ್ಲೆ ಧಾರ್ಮಿಕ

ಆರಿಕೋಡಿ: ಭಕ್ತನಿಗೆ ಶ್ರೀ ರಕ್ಷೆಯಾದ ಅಭಯದ ನುಡಿ: ಜಲದ ಸಮಸ್ಯೆಯನ್ನು ಎದುರಿಸುತ್ತಿದ್ದ ಭಕ್ತನ

ಆರಿಕೋಡಿ: ಸಾವಿರ ಸಾವಿರ ಭಕ್ತರ ಇಷ್ಟಾರ್ಥಗಳನ್ನು ಅಭಯದ ನುಡಿಯ ಮೂಲಕ ಪರಿಹರಿಸುವ ದೇವಿಯಾಗಿ ಆರಿಕೋಡಿ ಯಲ್ಲಿ ನೆಲೆನಿಂತ ಶ್ರೀ ಚಾಮುಂಡೇಶ್ವರಿ ದೇವಿಯ ಪವಾಡ ಅತ್ಯದ್ಬುತವಾದುದು. ತಾಯಿಯಾಗಿ ನಿನ್ನ ಕಂದನ ಕಷ್ಟವನ್ನು ಪರಿಹರಿಸು ಎಂದು ದೇವಿಯ ಮುಂದೆ ತನ್ನ ಅಳಲನ್ನು ಹೇಳಿಕೊಂಡಾಗ ತನ್ನ ಕಷ್ಟಗಳಿಗೆ ಸ್ಪಂದಿಸಿ ಇಷ್ಟಾರ್ಥವನ್ನು ಈಡೇರಿಸಿದ ಅದೆಷ್ಟೊ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ ಅಂತೆಯೆ ಸುಳ್ಯ ತಾಲೂಕಿನ ಚೊಕ್ಕಾಡಿ ಪರಿಸರದ ಪದ್ಮನಾಭ ಎಂಬವರ ಭೂಮಿಯಲ್ಲಿ ಜಲದ ಸಮಸ್ಯೆಗೆ ಪರಿಹಾರ ಸಿಕ್ಕಿರುವುದು ಪದ್ಮನಾಭ ಎಂಬವರ ಮನದಲ್ಲಿ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳ ಬಾಳಲ್ಲಿ ಮಕ್ಕಳ ಭಾಗ್ಯ ಇಲ್ಲದೆ ಕೊರಗುತ್ತಿದ್ದಾಗ

ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಅಳಕೆ ಮಜಲು ಪರಿಸರದ ಮುರಳಿ ಮತ್ತು ಸುನಿತ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರದೇ ಇದ್ದಾಗ, ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಏನೂ ಪ್ರಯೋಜನ ಸಿಗಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಯ ಅಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಮಕ್ಕಳ ಭಾಗ್ಯವಿಲ್ಲದೆ ಬೇಸತ್ತ ದಂಪತಿಗಳ ಬಾಳಿಗೆ ಬೆಳಕಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅಮ್ಮ

ಸುಳ್ಯ ತಾಲೂಕು ಸುಬ್ರಹ್ಮಣ್ಯ ಕಲ್ಮಕಾರ್ ಪರಿಸರದ ಭರತ್ ಮತ್ತು ಮಮತಾ ಎಂಬುವವರು ಸುಮಾರು 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ಪ್ರಯತ್ನ ಮಾಡಿದರು ಅವರ ದಾಂಪತ್ಯದಲ್ಲಿ ಜಯ ಸಿಗದೇ ಇದ್ದಾಗ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಆಭಯ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮಗೆ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ […]Read More

ಧಾರ್ಮಿಕ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಅಭಯದ ನುಡಿಯಂತೆ ಸೈನಿಕನಾಗಿ ದೇಶ ಸೇವೆಗೆ ಅರ್ಹರಾದ

ಆರಿಕೋಡಿ: 8 ವರ್ಷಗಳ ಐತಿಹ್ಯವಿರುವ, ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ತನ್ನ ಕಷ್ಟಗಳನ್ನು ಅಭಯದ ನುಡಿಯ ಮೂಲಕ ಪರಿಹಾರವನ್ನು ಕಂಡುಕೊಂಡು ಸುಖ ಜೀವನವನ್ನು ನಡೆಸುವ ಅದೆಷ್ಟೋ ಭಕ್ತರ ಮನದಾಳದ ಮಾತನ್ನು ಕೇಳುವ ಭಕ್ತರ ಆಲಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿಯ ಸನ್ನಿಧಾನ. ಅದೇ ರೀತಿ ಕಷ್ಟ ಎಂದು ಭಕ್ತರ ಪಾಲಿಗೆ ನೆರವಾಗುವ ಈ ದೇವಾಲಯಕ್ಕೆ ಆಗಮಿಸದ ಭಕ್ತರಿಲ್ಲ. ಅದೆಷ್ಟೋ ಭಕ್ತರ ಕಣ್ಣೀರೊರೆಸುವ ಕಾರ್ಯ ನಡೆಯುತ್ತಿದೆ ಈ ಸನ್ನಿಧಾನದಲ್ಲಿ. ಇಲ್ಲೊಬ್ಬರು ದೇಶಸೇವೆಗಾಗಿ ತನ್ನನ್ನು ತೊಡಗಿಸಿಕೊಳ್ಳಲು ಪರೀಕ್ಷೆಗಳನ್ನು ಎದುರಿಸಿದ್ದಾರೆ […]Read More

ಧಾರ್ಮಿಕ

4 ವರ್ಷಗಳ ಕಾಲ ಮಕ್ಕಳ ಭಾಗ್ಯವನ್ನೇ ಕಳೆದುಕೊಂಡ ದಂಪತಿಗಳ ಬಾಳಿಗೆ ಬೆಳಕಾದ ಆರಿಕೋಡಿ

ಅಲದಂಗಡಿ: ಬೆಳ್ತಂಗಡಿ ತಾಲೂಕಿನ ಅಲದಂಗಡಿ ಪರಿಸರದ ಉದಯ ದೇವಾಡಿಗ ಮತ್ತು ಹರ್ಷಿತ ಎಂಬುವವರು 4 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ರೀತಿಯ ಪ್ರಯತ್ನ ಮಾಡಿದರೂ ಪ್ರಯೋಜನ ಸಿಗಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಆಭಯ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ […]Read More

ಧಾರ್ಮಿಕ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿದ ಖ್ಯಾತ ಚಲನಚಿತ್ರ ನಟ

ಆರಿಕೋಡಿ: ಪ್ರಸಿದ್ಧ ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಅಳಿಯ ಖ್ಯಾತ ಚಲನಚಿತ್ರ ನಟ ಅನಿರುದ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಗೆ ವಿಶೇಷವಾಗಿ ಪೂಜೆಯನ್ನು ಸಮರ್ಪಿಸಿ, ಧರ್ಮದರ್ಶಿಯವರ ಆಶೀರ್ವಾದವನ್ನು ಪಡೆದುಕೊಂಡರು.Read More

ಜಿಲ್ಲೆ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದ ಧರ್ಮದರ್ಶಿಗಳಿಗೆ 23 ನೇ ವರ್ಷದ ಹುಣ್ಸೆಕಟ್ಟೆ ಸಾರ್ವಜನಿಕ

ಹುಣ್ಸೆಕಟ್ಟೆ: 23 ನೇ ವರ್ಷದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರು, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷರು ಹಾಗೂ ಮಹಿಳಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.Read More

error: Content is protected !!