• July 27, 2024

Tags :Arogya

ಕಾರ್ಯಕ್ರಮ ಸ್ಥಳೀಯ

ಅಜೆಕಾರ್: ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ

ಅಜೆಕಾರ್ : ಆರೋಗ್ಯ ಶಿಬಿರಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶೀಘ್ರ ರೋಗ ಪತ್ತೆ ಮಾಡಲು ಅನುಕೂಲವಾಗುವುದರ ಜೊತೆಗೆ ಜನರಿಗೆ ಉತ್ತಮ ಆರೋಗ್ಯ ಪಡೆಯಲು ಸಹಕಾರಿಯಾಗುತ್ತದೆ ಎಂದು ಅಜೆಕಾರ್ ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಪ್ರವೀಣ್ ಅಮೃತ್ ಮಾರ್ಟಿಸ್ ಅಭಿಪ್ರಾಯಪಟ್ಟರು. ಅವರು ಅ. 30 ರಂದು ಅಜೆಕಾರ್ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಸೈಂಟ್ ಅಲ್ಫೋನ್ಸಾ ಚರ್ಚ್ […]Read More

ಕಾರ್ಯಕ್ರಮ ಸ್ಥಳೀಯ

ಮೈರೋಳ್ತಡ್ಕ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಮಾಹಿತಿ ಕಾರ್ಡ್ ಕಾರ್ಯಾಗಾರ ಉದ್ಘಾಟನೆ

ಮೈರೋಳ್ತಡ್ಕ: ಸೆ 28 ಬಂದಾರು ಗ್ರಾಮದ ಭಾರತೀಯ ಜನತಾ ಪಾರ್ಟಿ ಬೂತ್ ಸಮಿತಿ ಮೈರೋಳ್ತಡ್ಕ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಗುರುವಾಯನಕೆರೆ & ಸೇವಾ ಸಿಂಧು ಡಿಜಿಟಲ್‌ ಸೇವಾ ಕಾಮನ್ ಸರ್ವೀಸ್ ಸೆಂಟರ್ ಮೈರೋಳ್ತಡ್ಕಇದರ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ (AHBHA CARD) ಮಾಹಿತಿ ಕಾರ್ಡ್ ಕಾರ್ಯಾಗಾರ ಉದ್ಘಾಟನಾ‌ ಕಾರ್ಯಕ್ರಮಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ’ದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಶಾಂತ ಗೌಡ ನಿಂರ್ಬುಡಅಧ್ಯಕ್ಷರು ಬೂತ್ ಸಮಿತಿ ಮೈರೋಳ್ತಡ್ಕ ಇವರು […]Read More

error: Content is protected !!