• October 18, 2024

Tags :Aryabhata

ಕಾರ್ಯಕ್ರಮ ಶುಭಾಶಯ

ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ 2024 ಸ್ವೀಕರಿಸಿದ ದೇವೇಂದ್ರ ಹೆಗ್ಡೆ ಕೊಕ್ರಾಡಿ

  ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ 2024 ಆಯ್ಕೆಯಾಗಿದ್ದು, ಇಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸದರು. ಈ ವೇಳೆ ನಟ ಎಸ್ ನಾರಾಯಣ್ , ದೂರದರ್ಶನ ಚಂದನದ ಮಹೇಶ್ ಜೋಶಿ , ಹಲವಾರು ಗಣ್ಯರು ಭಾಗಿಯಾಗಿದ್ದರುRead More

error: Content is protected !!