• February 10, 2025

Tags :Athyachara

ಕ್ರೈಂ ಸ್ಥಳೀಯ

ಬೆಳ್ತಂಗಡಿ: 4ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ: ಇಬ್ಬರ ಮೇಲೆ

  ಇಂದಬೆಟ್ಟು: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿದ್ದು ಗಂಭೀರ ಗಾಯ ಗೊಂಡು ಆಸ್ಪತ್ರೆ ಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಜು.22 ರಂದು ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ ಎಂಬವರು ಬೀಡಿ ಕೊಟ್ಟು ವಾಪಾಸು ಬರುತ್ತಿರುವಾಗ ಶಾಂತಿನಗರ ಆಟದ […]Read More

error: Content is protected !!