• February 10, 2025

Tags :Ayodye

ಧಾರ್ಮಿಕ

ಅಯೋಧ್ಯೆ ರಾಮನಿಗೆ 24 ಕ್ಯಾರೆಟ್​ನ 4 ಕೆಜಿ ಚಿನ್ನದ ರಾಮಾಯಣ ಗಿಫ್ಟ್!

  ಅಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನ ಆಗಬೇಕು ಎಂಬುದು ಹಲವಾರು ವರ್ಷಗಳ ಹಾಗು ಜನರ ಕನಸಾಗಿತ್ತು, ಅದೀಗ ನನಸಾಗಿದೆ . ಇನ್ನು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಭಕ್ತರು ದರ್ಶನ ಹಾಗೂ ಪೂಜೆಯ ಜತೆಗೆ ವಿಶಿಷ್ಟವಾದ ಚಿನ್ನದ ರಾಮಾಯಣವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ನಂತರ ದೇಶ ವಿದೇಶಗಳಿಂದ ಲಕ್ಷಾಂತರ ರಾಮಭಕ್ತರು ಅಯೋಧ್ಯೆಗೆ ಆಗಮಿಸಿ, ಶ್ರೀರಾಮನಿಗೆ ವಿಶಿಷ್ಟವಾದ ಉಡುಗೊರೆಯನ್ನು ಸಮರ್ಪಿಸುತ್ತಿದ್ದಾರೆ. ಅದೇ ರೀತಿ, ಮಧ್ಯಪ್ರದೇಶದ ಕೆಡೆಟ್, ಮಾಜಿ ಚೆನ್ನೈ ಮೂಲದ ಮಾಜಿ ಐಎಎಸ್ ಅಧಿಕಾರಿ, ತಮ್ಮ ಜೀವನದ ಗಳಿಕೆಯಲ್ಲಿ […]Read More

ದೇಶ ಧಾರ್ಮಿಕ ರಾಜ್ಯ

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ

  ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು. ಅದಕ್ಕಾಗಿ ಅನೇಕ ಸ್ಥಳಗಳಿಂದ ಹಿಂದುತ್ವನಿಷ್ಟ ಸಂಘಟನೆಗಳು ಒಟ್ಟು ಸೇರಿ ಆಂದೋಲನವನ್ನೂ ನಡೆಸಿದರು. ಇದಕ್ಕೆ ತತ್ಪರತೆಯಿಂದ ಉತ್ತರಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಸನ್ಮಾನ್ಯ ಯೋಗಿ ಆದಿತ್ಯನಾಥ ಇವರು ಅಯೋಧ್ಯೆಯ 84 ಮೈಲಿ ದೂರದ ಪ್ರದಕ್ಷಿಣೆ ಯಾತ್ರೆಯ ಕ್ಷೇತ್ರದಲ್ಲಿ ಮದ್ಯವನ್ನು ನಿಷೇಧಿಸಿದ್ದಾರೆ. […]Read More

ಜಿಲ್ಲೆ ದೇಶ ಧಾರ್ಮಿಕ

45 ದಿನ ಪರಿಮಳ ಸೂಸುವ 108 ಅಡಿ ಉದ್ದ ಅಗರಬತ್ತಿ; ಅಯೋಧ್ಯೆ ರಾಮನಿಗೆ

  ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಿದ್ಧತೆ ನಡೆಸುತ್ತಿದೆ. ರಾಮ ಭಕ್ತರು ತಮ್ಮ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ತೋರಿಸುತ್ತಿದ್ದಾರೆ. ರಾಮಭಕ್ತರೊಬ್ಬರು ಐದೂವರೆ ಲಕ್ಷ ರೂಪಾಯಿ ವೆಚ್ಚ ವ್ಯಯಿಸಿ ತಯಾರಿಸಿದ ಬೃಹತ್ ಅಗರಬತ್ತಿಯನ್ನು ಅಯೋಧ್ಯೆಗೆ ಸ್ಥಳಾಂತರಿಸಲಾಗುತ್ತಿದೆ. ವಡೋದರ ರಾಮ ಭಕ್ತನೊಬ್ಬ ಮಾಡಿದ ಭವ್ಯವಾದ, ಭಾರವಾದ ಧೂಪದ್ರವ್ಯವು ತನ್ನ ಪರಿಮಳವನ್ನು ಅಯೋಧ್ಯೆಯಲ್ಲಿ ಹರಡಲು ಸಿದ್ಧವಾಗುತ್ತಿದೆ. ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಈ ಧೂಪದ್ರವ್ಯವನ್ನು ಬಳಸಲಾಗುವುದು. ವಡೋದರದ ತರ್ಸಾಲಿ ಮೂಲದ ವಿಹಾಭಾಯಿ ಭರ್ವಾಡ್ ಅವರು ವೃತ್ತಿಯಲ್ಲಿ ಕೃಷಿಕರು ಮತ್ತು ಜಾನುವಾರು […]Read More

error: Content is protected !!