• July 27, 2024

Tags :Bakrid

ನಿಧನ

ಜು.17 ರಂದು ಮದುವೆ ನಿಗದಿಯಾಗಿದ್ದ ಯುವಕ ಬಕ್ರೀದ್ ದಿನದಂದೇ ಅಪಘಾತದಲ್ಲಿ ನಿಧನ

ಕಾಸರಗೋಡು: ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮುಗ್ರಾಲ್ ಪುತ್ತೂರು ಬನ್ನಿಕುನೆಂಬಲ್ಲಿ ಆಟೋರಿಕ್ಷ ಮತ್ತು ಸ್ಕೂಟರ್ ನಡುವೆ ಜುಲೈ 10ರಂದು ಅಪಘಾತ ನಡೆದಿದೆ ಅಪಘಾತದಲ್ಲಿ ಜುಲೈ 17ರಂದು ಮದುವೆ ನಿಗದಿಯಾಗಿದ್ದ ಯುವಕನೊಬ್ಬ ಬಕ್ರಿದ್ ಹಬ್ಬದಂದೆ ಬಲಿಯಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮುಟ್ಟ ತ್ತೋಡಿ ಹಿದಾಯತ್ ನಗರದ ಮೊಹಮ್ಮದ್ ಆಶ್ರಫ್ ತನ್ನ ಸಹೋದರ ಜೊತೆಗೂಡಿ ಚಿಕ್ಕಮ್ಮನ ಮನೆಗೆ ತೆರಳಿ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಜೊತೆಯಲ್ಲಿದ್ದ ಸಹೋದರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ […]Read More

ಜಿಲ್ಲೆ ಸ್ಥಳೀಯ

ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯದಂತೆ ಎಚ್ಚರಿಕೆ ನೀಡಬೇಕೆಂದು ರಾ.ಸೇ.ಸಂ ರಿಂದ ಪೊಲೀಸರಿಗೆ

ಪುಂಜಾಲಕಟ್ಟೆ: ಮುಂಬರುವ ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯುವ ಪ್ರಕರಣಗಳನ್ನು ನಿಲ್ಲಿಸುವಂತೆ ಮುಂಚಿತವಾಗಿಯೇ ಎಲ್ಲಾ ಮುಸಲ್ಮಾನರಿಗೂ ಗೋ ಹತ್ಯೆ ನಡೆಯದಂತೆ ಎಚ್ಚರಿಕೆಯನ್ನು ನೀಡಬೇಕು ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರಾಮ್ ಸೇನಾ ಸಂಘಟಕರು ಮನವಿ ನೀಡಿದರು. ಈ ಸಂದರ್ಭದಲ್ಲಿ ರಾಮ್ ಸೇನಾ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯೋಗಿಶ್ ಮೂಲ್ಯ, ಕಾರ್ಯದರ್ಶಿ ಪ್ರಶಾಂತ್ ಹಾಗೂ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದರು.Read More

error: Content is protected !!