• April 30, 2025

Tags :Balehonnuru

ಕ್ರೈಂ

ಗಬ್ಬದ ಗೋವನ್ನು ಕಡಿದು ಇನ್ನೂ ಭೂಮಿಗೆ ಬಾರದ ಕರುವಿನ ರುಂಡವನ್ನು ಕಾಡಿಗೆ ಎಸೆದ

  ಬಾಳೆಹೊನ್ನೂರು: ಅಕ್ರಮ ಕಸಾಯಿ ಕಾಣೆ ನಡೆಸಿದ್ದಲ್ಲದೆ ಕದ್ದು ತಂದ ಗಬ್ಬದ ಗೋವನ್ನ ಕಡಿದು ಇನ್ನೂ ಭೂಮಿಗೆ ಬಾರದ ಅದರ ಕರುವನ್ನ ಕಾಡಿನಲ್ಲಿ ಎಸೆದ ಹಿಂಸಾತ್ಮಕ ಕೃತ್ಯವೊಂದು ಮಲೆನಾಡಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ವ್ಯಾಪ್ತಿಯ ಹಳೆ ಕಡಬಗೆರೆ ನಿವಾಸಿ ರವೀಂದ್ರ ಎಂಬವರಿಗೆ ಸೇರಿದ ಗಬ್ಬದ ದನ ಇದಾಗಿದ್ದು ಕಳೆದ ರಾತ್ರಿ ಗೋ ಕಳ್ಳರ ಪಾಲಾಗಿತ್ತು ಬಳಿಕ ಹಂತಕರು ಎಲೆಕಲಿ ಎಂಬಲ್ಲಿ ಹಸುವಿನ ತಲೆ ಕಡಿದು ಮಾಂಸ ಮಾಡಿದ್ದಲ್ಲದೆ […]Read More

error: Content is protected !!