• September 8, 2024

Tags :banglore

ಜಿಲ್ಲೆ ರಾಜ್ಯ

ಬೆಂಗಳೂರಲ್ಲಿ ಇನ್ನೂ ಹೆಚ್ಚಾಗುತ್ತೆ ಬಿಸಿಲು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು,. ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಬಿಸಿಲು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇನ್ನೊಂದು ವಾರದವರೆಗೆ ದೀರ್ಘ ಒಣಹವೆ ಇರುತ್ತದೆ ಎಂದು IMD ಮುನ್ಸೂಚನೆ ನೀಡಿದೆ. ಏಪ್ರಿಲ್ 19ರವರೆಗೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ. ಭಾನುವಾರ ಸ್ವಲ್ಪ ಮೋಡ ಕವಿದ ವಾತಾವರಣವಿರಬಹುದು. ಆದರೆ ಮಳೆಯಾಗುವ ಸಾಧ್ಯತೆಗಳಿಲ್ಲ. ಸೋಮವಾರದಿಂದ ನಗರದಲ್ಲಿ ಒಣಹವೆ ಮುಂದುವರಿಯಲಿದೆ. ಆದಾಗ್ಯೂ, IMD ಯ ವಿಜ್ಞಾನಿಗಳು ಏಪ್ರಿಲ್ 20 ರ ನಂತರ ಸ್ವಲ್ಪ ಮಳೆಯ […]Read More

ಜಿಲ್ಲೆ ದೇಶ

ಇತಿಹಾಸ ಸೃಷ್ಠಿ ಸಿದ ವಿಕ್ರಮ್ ಲ್ಯಾಂಡರ್: ದೇಶದಲ್ಲಿ ಸಂಭ್ರಮ

ಇತಿಹಾಸ ಸೃಷ್ಠಿಸಿದೆ ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ . ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದ್ದು ದೇಶ ವಿದೇಶದಲ್ಲೂ ಸಂತಸ ಮನೆಮಾಡಿದೆRead More

ಕಾರ್ಯಕ್ರಮ ಕ್ರೈಂ

ದೇವನಹಳ್ಳಿ: ಕಾರ್ಯಕ್ರಮವೊಂದರಲ್ಲಿ ದೈವದ ಅನುಕರಣೆ: ಸ್ಥಳೀಯರ ಆಕ್ರೋಶ

ದೇವನಹಳ್ಳಿ: ಜನಮೆಚ್ಚುಗೆ ಪಡೆದ ಕಾಂತಾರ ಸಿನೆಮಾದಲ್ಲಿ ದೈವಗಳಿಗೆ ನೀಡಿದ ಮಹತ್ವ ಅತ್ಯಂತ ವಿಭಿನ್ನವಾಗಿ ಮೂಡಿಬಂದಿದ್ದು, ಸಿನಿ ಪ್ರಿಯರು ಅದನ್ನೇ ಅನುಕರಣೆ ಮಾಡುತ್ತಿರುವುದು ಇತ್ತೀಚೆಗೆ ಸುದ್ದಿಯಾಗುತ್ತಿದೆ. ಇದರಿಂದ ಬೇಸತ್ತ ನಟ ರಿಷಭ್ ಶೆಟ್ಟಿ ದೈವದ ನುಡಿಯನ್ನು ಅನುಕರಣೆ ಮಾಡಬಾರದು ಎಂದು ಅದೆಷ್ಟೇ ಭಾರಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ ಆದರೆ ಕೆಲವೊಂದು ಕಡೆಗಳಲ್ಲಿ ಈಗಲೂ ಅನುಕರಣೆ ಮಾಡುತ್ತಿರುವುದು ನಮಗೆ ಕಾಣಸಿಗುತ್ತದೆ. ಅಂತೆಯೆ ಇದೀಗ ದೇವನಹಳ್ಳಿಯಲ್ಲಿರುವ ಎಪಿಟಿಕ ಕಂಪೆನಿಯೊಂದರ ಕಾರ್ಯಕ್ರಮವು ಕ್ಲಾರ್ಕ್ಸ್ ಎಕ್ಸೋಟಿಕ ಕನ್ವೆನ್ಶನ್ ರೆಸೋರ್ಟ್ ನಲ್ಲಿ ನಡೆದಿದ್ದು ಕಾಂತರ ಸಿನೆಮಾದಂತೆ […]Read More

ಕಾರ್ಯಕ್ರಮ

ಜುಲೈ 16 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಜುಲೈ 16 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.ಆಗಸ್ಟ್ 15 ಇಲ್ಲವೇ 16 ರಂದು ನಿಮ್ಮ ಖಾತೆಗೆ ಹಣ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಶುಕ್ರವಾರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಅವರು ಈ ಬಜೆಟ್ 5 ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ ಆಗಿದೆ ಎಂದು ತಿಳಿಸಿದರು. ನಾನು ಮಂಡನೆ ಮಾಡಿರುವ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಆಗಿದೆ ಜನ ಬೆಲೆ […]Read More

ಜಿಲ್ಲೆ ರಾಜಕೀಯ ರಾಜ್ಯ

ಅಕ್ಕಿ ಬದಲು ಫಲಾನುಭವಿಗಳಿಗೆ ಖಾತೆಗೆ ಬೀಳಲಿದೆ ತಲಾ 170 ರೂಪಾಯಿ

ಬೆಂಗಳೂರು: ಜುಲೈ 1 ರಿಂದ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ನೀಡುವುದಾಗಿ ಈಗಾಗಲೇ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಅಕ್ಕಿ ದೊರೆಯದ ಕಾರಣ ಅಕ್ಕಿಯ ಬದಲಾಗಿ ಹಣವನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಐದು ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಂದು ಕೆಜಿ ಅಕ್ಕಿಗೆ ರೂ 34 ನೀಡಲು ನಿರ್ಧರಿಸಲಾಗಿದೆ. ಜುಲೈ 1 ರಂದು ಫಲಾನುಭವಿಗಳಿಗೆ ಖಾತೆಗೆ […]Read More

ಚುನಾವಣೆ

ಮುಖ್ಯಮಂತ್ರಿ ಸ್ಥಾನ ಕ್ಕೆ ಸಿದ್ದರಾಮಯ್ಯ: ಉಪಮುಖ್ಯಮಂತ್ರಿಯಾಗಿ ಡಿಕೆಶಿ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನ ಮೇ.17 ರಂದು ಸ್ವೀಕರಿಸಲಿದ್ದಾರೆ. ಇನ್ನೂ ಯಾರ್ಯಾರಿಗೆ ಯಾವ ಖಾತೆ ?ಕೃಷ್ಣೇ ಬೈರೇಗೌಡಾಗೆ ಕಾನೂನು ಮತ್ತು ಸಂಸದೀಯ ವ್ಯವಹಾರ,ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ ಸ್ಪೀಕರ್ ಸ್ಥಾನ , ಕೆ ಎಚ್ ಮುನಿಯಪ್ಪಗೆ ಸಮಾಜ ಕಲ್ಯಾಣ, ಜಮೀರ್ ಹಮಮದ್ ಗೆ ವಸತಿ ಖಾತೆ, ಸತೀಶ್ ಜಾರಕಿಹೊಳೆಗೆ ಕಲ್ಲಿದ್ದಲು ಮತ್ತು ಗಣಿ ಖಾತೆ , ಎನ್ ಎ ಹ್ಯಾರಿಸ್ ಗೆ ಆಹಾರ ಖಾತೆ, ಸವದಿಗೆ ಸಾರಿಗೆ ಖಾತೆ, ಎಚ್ […]Read More

ಚುನಾವಣೆ

ಸರ್ಕಾರದ ರಚನೆಗೂ ಮುನ್ನ ಕಾಂಗ್ರೆಸ್ ನಲ್ಲಿ ಶುರುವಾಯ್ತು ಸಿಎಂ ಸ್ಥಾನಕ್ಕಾಗಿ ಕಸರತ್ತು

ರಾಜ್ಯ ವಿಧಾನಸಭಾ ಎಲೆಕ್ಷನ್ಗೆ ಮತದಾನ ಮುಗಿದು ರಿಸಲ್ಟ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಗೆಲುವಿನ ಸನಿಹದಲ್ಲಿರುವ ಕಾಂಗ್ರೆಸ್‌ ನಲ್ಲಿ ಸರ್ಕಾರ ರಚನೆಗೆ ಸಿದ್ದತೆ ನಡೆಯುತ್ತಿದ್ದು, ಆಪರೇಷನ್‌ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳವ ತಂತ್ರಗಾರಿಕೆಯನ್ನ ನಡೆಸಿದ್ದು, ಸಿಎಂ ಸ್ಥಾನಕ್ಕಾಗಿ ಹಲವು ಕಸರತ್ತು ನಡೆಯುತ್ತಿವೆ. ಬಹುತೇಕ ಸಮೀಕ್ಷೆಯಂತೆ ಕಾಂಗ್ರೆಸ್‌ ಈ ಬಾರೀ ಬಹುಮತವನ್ನ ಗಳಿಸಲಿದೆ ಎಂದು ಕಾಂಗ್ರೆಸ್‌ ನಾಯಕರುವ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ನಲ್ಲಿ ಸಿಎಂ ಗಾದಿಗೆ ಏರುವ ಬಗ್ಗೆ ನಾನಾ, ನೀನಾ ಎಂಬ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ […]Read More

ಜಿಲ್ಲೆ ರಾಜ್ಯ ಶಾಲಾ ಚಟುವಟಿಕೆ

ಮೇ ಎರಡನೇ ವಾರದಲ್ಲಿ ಎಸ್ ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ

ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 15 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದು, ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ.Read More

error: Content is protected !!