• April 26, 2025

Tags :Bantwala

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ವೇಷ ಧರಿಸಿ ನಿಧಿ ಸಂಗ್ರಹಿಸಿದ ಎಸ್ ಡಿಎಂಸಿ ಸದಸ್ಯರು

  ಬಂಟ್ವಾಳ: ದೇವಸ್ಯ ಮೂಡೂರು ಎಂಬಲ್ಲಿರುವ ಸ.ಹಿ.ಪ್ರಾ ಶಾಲೆಯ ಅಭಿವೃದ್ದಿಗಾಗಿ ಶಾಲಾಭಿವೃದ್ದಿ ಸಮಿತಿಯ ಸದಸ್ಯರು ನವರಾತ್ರಿಯ ಈ ಸಮಯದಲ್ಲಿ ವೇಷ ಧರಿಸಿ ಭವತಿ ಭಿಕ್ಷಾಂದೇಹಿ ಎಂದು ನಿಧಿ ಸಂಗ್ರಹಿಸಲು ಮುಂದಾಗಿ ಗಮನ ಸೆಳೆದಿದ್ದಾರೆ. 70 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಶಾಲೆಯನ್ನು ಉಳಿಸಿ ಬೆಳೆಸಬೇಕು ಮತ್ತು ಬೆಳಗಿಸಬೇಕು ಎಂದು ಧ್ಯೇಯ ತೊಟ್ಟು ಶಾಲಾಭಿವೃದ್ದಿ ಸದಸ್ಯರು , ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಊರಿನ ವಿದ್ಯಾಭಿಮಾನಿಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆRead More

ಸಮಸ್ಯೆ ಸ್ಥಳೀಯ

ಬಂಟ್ವಾಳ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಮಳೆಯಿಂದ ರಸ್ತೆಯೆಲ್ಲಾ ಕೆಸರು

  ಬಂಟ್ವಾಳ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಳೆಯಿಂದ ರಸ್ತೆಯೆಲ್ಲಾ ಕೆಸರು ಮಯವಾಗಿ ಸಂಚಾರ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬೇಟಿ‌ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯ ಅವಸ್ಥೆಯನ್ನು ಕಂಡ ಜಿಲ್ಲಾಧಿಕಾರಿ ಅವರು ರಸ್ತೆ ನಿರ್ಮಾಣದ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಮತ್ತು ಇಲಾಖೆಯ ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡರು. ಸ್ಥಳೀಯ ವರ್ತಕರನ್ನು ಕರೆಸಿ ರಸ್ತೆ ಕಾಮಗಾರಿಯಿಂದ ಅವರಿಗೆ ಉಂಟಾದ ಸಮಸ್ಯೆಗಳ ಬಗ್ಗೆ […]Read More

error: Content is protected !!