• October 18, 2024

Tags :Belal

General

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ವಿಧಿವಶ

  ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು. ಮೃತರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ಮೃತರು ಪತ್ನಿ ಜಿನ್ನಮ್ಮ,ಪುಣೆಯ ಹೊಟೇಲ್ ಉದ್ಯಮಿ ಪುತ್ರ ಪೀತಾಂಬರ ಪೂಜಾರಿ,ಸೊಸೆ ಮತ್ತು ಮೊಮ್ಮಗ ಸೇರಿದಂತೆ,ಪುತ್ರಿಯರಾದ ಬಂದಾರು ಗ್ರಾ.ಪಂ.ಸದಸ್ಯೆ ಅನಿತಾ ಕುರುಡಂಗೆ,ಕೊಯ್ಯೂರು ಗ್ರಾ.ಪಂ.ಸದಸ್ಯೆ ಸುಮಿತಾ ಹಾಗೂ ಚಂದ್ರಿಕ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.Read More

ಕಾರ್ಯಕ್ರಮ ಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

  ಬೆಳಾಲು: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ 9 ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಜರುಗಿತು. ನೂರಾರು ಮಾತೆಯರು ಪೂಜೆಯಲ್ಲಿ ಭಾಗಿಯಾಗಿದ್ದರುRead More

ಚುನಾವಣೆ

ಬೆಳಾಲು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷ ಸೇರ್ಪಡೆ

  ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಬಿಜೆಪಿ ಮುಖಂಡರಾದ ಲಕ್ಷಣ ಗೌಡ ಇಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎ.ಸಿ ಮ್ಯಾಥ್ಯೂ,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಿವ್ಯಜ್ಯೋತಿ ,ಹಾಗೂ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಬೆಳಾಲು:ತೀರ ಬಡತನದಲ್ಲಿರುವ ಲಕ್ಷ್ಮಿ ಎಂಬ ಮಹಿಳೆಯ ನೆರವಿಗೆ ಮುಂದಾದ ಬೆಳ್ತಂಗಡಿ ತಾಲೂಕು, ಮರಾಟಿ

  ಬೆಳಾಲು: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದಿವಂಗತ ಬೊಮ್ಮಣ್ಣ ನಾಯ್ಕ ಬೊಟ್ಟು ಮನೆ ಇವರ ಮಗಳಾದ ಲಕ್ಷ್ಮಿ ಎಂಬವರ ಮನೆಗೆ ಬೆಳ್ತಂಗಡಿ ತಾಲೂಕು, ಮರಾಟಿ ಸಮಾಜ ಸೇವಾ ಸಂಘ (ರಿ.) ಉಜಿರೆ ಬೆಳ್ತಂಗಡಿ ಹಾಗೂ ಮಹಮ್ಮಾಯಿ ಮರಾಟಿ ಸಂರಕ್ಷಣ ಸಂಘ ಬೆಳಾಲು ಇದರ ಪ್ರಮುಖ ಪದಾಧಿಕಾರಿಗಳು ಭೇಟಿ ನೀಡಿ ಲಕ್ಷ್ಮಿ ಅವರ ಮನೆಯ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿ ಸಾಂತ್ವನ ಹೇಳಿ ಮನೆಯ ಮೇಲ್ಚಾವಣಿ ಯನ್ನು ಕೂಡಲೇ ಬೆಳ್ತಂಗಡಿ ತಾಲೂಕು ಮರಾಟಿ ಸಮಾಜ ಸೇವಾ ಸಂಘ ಮತ್ತು […]Read More

ಅಪಘಾತ

ಬೆಳಾಲು ಕೂಡಲಕೆರೆ ಎಂಬಲ್ಲಿ ಲಾರಿ- ಬೈಕ್ ಮುಖಾಮುಖಿ ಡಿಕ್ಕಿ

  ಬೆಳಾಲು ಕೂಡಲ ಕೆರೆ ಎಂಬಲ್ಲಿ ಅ.18ರಂದು ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸೋಮಂದಡ್ಕದಿಂದ ಬೆಳಾಲು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಬೆಳಾಲಿನಿಂದ ಉಜಿರೆ ಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸೃಜನ್(19) ಬೆಳಾಲು ನಿವಾಸಿಯಾಗಿದ್ದು ಉಜಿರೆ ಎಸ್ ಡಿಎಂ ಡಿಗ್ರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇದೀಗ  ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]Read More

ಕಾರ್ಯಕ್ರಮ ಸ್ಥಳೀಯ

ಬೆಳಾಲು ಗ್ರಾಮದ ಕೊಲ್ಪಾಡಿ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

  ಬೆಳಾಲು: ಬೆಳಾಲು ಗ್ರಾಮದ ಕೊಲ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.21 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೈತ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಮಂಜು ಕಾರ್ಯಕ್ರಮವನ್ನು ಉದ್ಘಾಟಿಸಿದರು .ಧರ್ಮಸ್ಥಳದ ಆರೋಗ್ಯ ಇಲಾಖೆಯ ಎಲ್ ಎಚ್ ವಿ ಆದ ಶ್ರೀಮತಿ ವಿಜಯಲಕ್ಷ್ಮಿ ಅವರು ನಿತ್ಯ ಜೀವನದಲ್ಲಿ ಪೌಷ್ಟಿಕಾಂಶದ ಮಹತ್ವ ಮತ್ತು ಆರೋಗ್ಯಕರ ಆಹಾರ ಸೇವನೆಯ ಮಹತ್ವ ತಿಳಿಸಿದರು . ಮುಖ್ಯ […]Read More

ಕಾರ್ಯಕ್ರಮ

ಬೆಳಾಲು ಗ್ರಾಮದ ನಿಂತಿಕಲ್ಲು ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

  ಬೆಳಾಲು: ಬೆಳಾಲು ಗ್ರಾಮದ ನಿಂತಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.18 ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆಯಾದ ಶ್ರೀಮತಿ ಉಷಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳದ ಆರೋಗ್ಯ ಇಲಾಖೆಯ ಎಲ್ ಎಚ್ ವಿ ಆದ ಶ್ರೀಮತಿ ವಿಜಯಲಕ್ಷ್ಮಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿ ,ಗ್ರಾಮ ಪಂಚಾಯತಿ ಸದಸ್ಯೆಯಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆಯಾದ ಶ್ರೀಮತಿ ಹರಿಣಾಕ್ಷಿ ,ಶ್ರೀಮತಿ […]Read More

ನಿಧನ

ಬೆಳಾಲು:ಕೊಡುಗೈ ದಾನಿ, ಪ್ರಗತಿಪರ ಕೃಷಿಕರು, ಉಪ್ಪಾರು ದಿನೇಶ್ ನಿಧನ

  ಬೆಳಾಲು: ಬೆಳಾಲು ಗ್ರಾಮದ ಶಿವಪ್ರಿಯ ಉಪ್ಪಾರು ಮನೆ ನಿವಾಸಿ, ಕೊಡುಗೈ ದಾನಿ, ಪ್ರಗತಿಪರ ಕೃಷಿಕ, ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು, ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ದಿನೇಶ್( 56 ವ) ಇವರು ಆ.26 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಧಾರ್ಮಿಕ ಕ್ಷೇತ್ರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿಯೂ ನಿರಂತರವಾಗಿ ಮುಂದಿದ್ದರು. ಮಹಾದಾನಿಗಳು , ಅನ್ನದಾತರು ಹೌದು.ನಾರಾಯಣ ಗುರು ಸೇವಾ ಸಂಘ(ರಿ) ಬೆಳಾಲು ಇದರ ನಾರಾಯಣ ಗುರು ಮಂದಿರದ ಜೀರ್ಣೋದ್ಧಾರ […]Read More

ಕಾರ್ಯಕ್ರಮ

ಬೆಳಾಲು: ಪಾನಡ್ಕ ಅಂಗನವಾಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ: ಪುಟಾಣಿ ಕೃಷ್ಣ ರಾಧೆಯರು

  ಬೆಳಾಲು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮ ದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃ ಷ್ಣವೇಷ ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ದಲ್ಲಿ ಶಾಲಾ ಬಾಲವಿಕಾಸ ಸಮಿತಿ ಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು,ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ ಶಂಕರ ಮಡಿವಾಳ, ಯಶವಂತ ಗೌಡ ಬನಂದೂರು, ಆಶಾಕಾರ್ಯಕರ್ತೆ ಡೀಕಮ್ಮ […]Read More

ಧಾರ್ಮಿಕ

ಬೆಳಾಲು:ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ

  ಬೆಳಾಲು: ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಆ.18 ರಂದು ಸಾಂಕೇತಿಕವಾಗಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು ,ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಹಾಗೂ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ನೋಟರಿ ವಕೀಲರು ದೀಪ ಪ್ರಜ್ವಲನೆ ಮಾಡಿದರು. ಯುವಕ ಮಂಡಲ ಅಧ್ಯಕ್ಷರಾದ ರಾಜೇಶ್ ಪಾರಳ , ಶ್ಯಾಮರಾಯ ಆಚಾರ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು […]Read More

error: Content is protected !!